ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022
ಶಿವಮೊಗ್ಗದ ಗೆಜ್ಜೇನಹಳ್ಳಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಮಣ್ಣು ಮುಕ್ಕ ಹಾವನ್ನು ಸ್ನೇಕ್ ಕಿರಣ್ ಸೆರೆ ಹಿಡಿದು, ಅರಣ್ಯಕ್ಕೆ ಬಿಟ್ಟಿದ್ದಾರೆ.
ವಿಜಯ ನಾಯ್ಕ್ ಎಂಬುವವರ ಗದ್ದೆಯಲ್ಲಿ ಫೆ.24ರ ರಾತ್ರಿ ಮಣ್ಣು ಮುಕ್ಕ ಹಾವು ಕಾಣಿಸಿಕೊಂಡಿದೆ. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ, ಹಾವು ಕಾಣಿಸಿಕೊಂಡಿರುವ ಕುರಿತು ಮಾಹಿತಿ ನೀಡಲಾಯಿತು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಮಣ್ಣು ಮುಕ್ಕ ಹಾವು ಹಿಡಿದಿದ್ದಾರೆ. ಹಾವು ಮೂರುವರೆ ಅಡಿ ಉದ್ದವಿದೆ. ಮಣ್ಣು ಮುಕ್ಕ ಹಾವಿನ ಕುರಿತು ಸ್ನೇಕ್ ಕಿರಣ್ ಸ್ಥಳೀಯರಿಗೆ ಮಾಹಿತಿ ನೀಡಿದರು. ಬಳಿಕ ಅದನ್ನು ಅರಣ್ಯಾಧಿಕಾರಿಗಳ ಮೂಲಕ ಕಾಡಿಗೆ ಬಿಡಲಾಯಿತು.
ಇದನ್ನೂ ಓದಿ | ಬೈಕ್ ಮಾಸ್ಕ್’ನಲ್ಲಿ ಮೂರುವರೆ ಅಡಿ ಉದ್ದದ ಹಸಿರು ಹಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






