ಗೆಜ್ಜೇನಹಳ್ಳಿಯಲ್ಲಿ ಮಣ್ಣು ಮುಕ್ಕ ಹಾವು ಹಿಡಿದ ಸ್ನೇಕ್ ಕಿರಣ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022

ಶಿವಮೊಗ್ಗದ ಗೆಜ್ಜೇನಹಳ್ಳಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಮಣ್ಣು ಮುಕ್ಕ ಹಾವನ್ನು ಸ್ನೇಕ್ ಕಿರಣ್ ಸೆರೆ ಹಿಡಿದು, ಅರಣ್ಯಕ್ಕೆ ಬಿಟ್ಟಿದ್ದಾರೆ.

Shimoga Live January Reach graphics

ವಿಜಯ ನಾಯ್ಕ್ ಎಂಬುವವರ ಗದ್ದೆಯಲ್ಲಿ ಫೆ.24ರ ರಾತ್ರಿ ಮಣ್ಣು ಮುಕ್ಕ ಹಾವು ಕಾಣಿಸಿಕೊಂಡಿದೆ. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ, ಹಾವು ಕಾಣಿಸಿಕೊಂಡಿರುವ ಕುರಿತು ಮಾಹಿತಿ ನೀಡಲಾಯಿತು.

ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಮಣ್ಣು ಮುಕ್ಕ ಹಾವು ಹಿಡಿದಿದ್ದಾರೆ. ಹಾವು ಮೂರುವರೆ ಅಡಿ ಉದ್ದವಿದೆ. ಮಣ್ಣು ಮುಕ್ಕ ಹಾವಿನ ಕುರಿತು ಸ್ನೇಕ್ ಕಿರಣ್ ಸ್ಥಳೀಯರಿಗೆ ಮಾಹಿತಿ ನೀಡಿದರು. ಬಳಿಕ ಅದನ್ನು ಅರಣ್ಯಾಧಿಕಾರಿಗಳ ಮೂಲಕ ಕಾಡಿಗೆ ಬಿಡಲಾಯಿತು.

ಇದನ್ನೂ ಓದಿ | ಬೈಕ್ ಮಾಸ್ಕ್’ನಲ್ಲಿ ಮೂರುವರೆ ಅಡಿ ಉದ್ದದ ಹಸಿರು ಹಾವು

Shimoga Nanjappa Hospital Home Care Center

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment