ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022
ಶಿವಮೊಗ್ಗದ ಗೆಜ್ಜೇನಹಳ್ಳಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಮಣ್ಣು ಮುಕ್ಕ ಹಾವನ್ನು ಸ್ನೇಕ್ ಕಿರಣ್ ಸೆರೆ ಹಿಡಿದು, ಅರಣ್ಯಕ್ಕೆ ಬಿಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ವಿಜಯ ನಾಯ್ಕ್ ಎಂಬುವವರ ಗದ್ದೆಯಲ್ಲಿ ಫೆ.24ರ ರಾತ್ರಿ ಮಣ್ಣು ಮುಕ್ಕ ಹಾವು ಕಾಣಿಸಿಕೊಂಡಿದೆ. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ, ಹಾವು ಕಾಣಿಸಿಕೊಂಡಿರುವ ಕುರಿತು ಮಾಹಿತಿ ನೀಡಲಾಯಿತು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಮಣ್ಣು ಮುಕ್ಕ ಹಾವು ಹಿಡಿದಿದ್ದಾರೆ. ಹಾವು ಮೂರುವರೆ ಅಡಿ ಉದ್ದವಿದೆ. ಮಣ್ಣು ಮುಕ್ಕ ಹಾವಿನ ಕುರಿತು ಸ್ನೇಕ್ ಕಿರಣ್ ಸ್ಥಳೀಯರಿಗೆ ಮಾಹಿತಿ ನೀಡಿದರು. ಬಳಿಕ ಅದನ್ನು ಅರಣ್ಯಾಧಿಕಾರಿಗಳ ಮೂಲಕ ಕಾಡಿಗೆ ಬಿಡಲಾಯಿತು.
ಇದನ್ನೂ ಓದಿ | ಬೈಕ್ ಮಾಸ್ಕ್’ನಲ್ಲಿ ಮೂರುವರೆ ಅಡಿ ಉದ್ದದ ಹಸಿರು ಹಾವು