RAINFALL NEWS, 20 OCTOBER 2024 : ಶಿವಮೊಗ್ಗದಲ್ಲಿ ಸಿಡಿಲು ಅಪ್ಪಳಿಸಿ ರಸ್ತೆ (Road) ಹಾನಿಗೀಡಾಗಿದೆ. ಹುಲಿ ಮತ್ತು ಸಿಂಹಧಾಮ ಸಮೀಪದ ಮುದ್ದಿನಕೊಪ್ಪದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಿಡಿಲು ಅಪ್ಪಳಿಸಿ ರಸ್ತೆ ಹಾನಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆಯಲ್ಲಿ ಡಾಂಬರ್ ಕಿತ್ತು ಬಂದಿದೆ. ಈ ಸಂದರ್ಭ ಈ ಮಾರ್ಗದಲ್ಲಿ ಯಾರೂ ಸಂಚರಿಸುತ್ತಿರಲಿಲ್ಲ ಎಂದು ಹೇಳಲಾಗಿದೆ. ಅಧಿಕಾರಿಗಳ ಪರಿಶೀಲನೆ ಬಳಿಕವೆ ಸಿಡಿಲು ಅಪ್ಪಳಿಸಿದೆಯೊ ಇಲ್ಲವೊ ಅನ್ನುವುದು ಖಚಿತವಾಗಲಿದೆ.

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ ತಾಲೂಕಿನ ವಿವಿಧೆಡೆ ಜೋರು ಮಳೆ, ಎಲ್ಲೆಲ್ಲಿ?
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





