ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು (car) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.
ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ 12 ಸುದ್ದಿಗಳು

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






