ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MARCH 2023
SHIMOGA : ಆಡು ಮೇಯಿಸಿಕೊಂಡು ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬರ (old lady) ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆಯಿದೆ. ಸವಳಂಗ ಸಮೀಪ ಶಿವಮೊಗ್ಗ ತಾಲೂಕು ಸುತ್ತುಕೋಟೆ ಗ್ರಾಮದ ರತ್ನಾಬಾಯಿ (65) ಮೃತ ಮಹಿಳೆ.

ಸುತ್ತುಕೋಟೆಯ ಶಾಲೆ ಸಮೀಪದಲ್ಲಿ ರತ್ನಾಬಾಯಿ ಮನೆಯಲ್ಲಿ ಮಲಗಿದ್ದರು. ಬೆಳಗ್ಗೆ ಕುತ್ತು ಸೀಳಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಥೇಟ್ ಹಂದಿ ಅಣ್ಣಿ ಮೇಲಿನ ದಾಳಿಯಂತೆಯೇ ನಡೆಯಿತು ಅಟ್ಯಾಕ್, ರಾತ್ರೋರಾತ್ರಿ ಆರೋಪಿಗಳು ಪೊಲೀಸರಿಗೆ ಸರೆಂಡರ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



