ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 7 JULY 2023
HOLEHONNURU : ಖಾಸಗಿ ಶಾಲೆ ಬಸ್ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ (Succumbed). ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಚೇರಿ ಬಳಿ ಘಟನೆ ಸಂಭವಿಸಿದೆ.

ಹಾವೇರಿ ಜಿಲ್ಲೆ ಬೆಳವಗಿ ಗ್ರಾಮದ ವಿಶ್ವನಾಥ ಕೊಟ್ರಪ್ಪ ಬಾಜಿಗುಂಡಿ (35) ಎಂಬಾತನ ಮೃತ (Succumbed) ವ್ಯಕ್ತಿ. ಖಾಸಗಿ ಶಾಲೆಯ ಬಸ್ಸು ಕಲ್ಪನಹಳ್ಳಿ ಕಡೆಯಿಂದ ಕೂಡ್ಲಿಗೆರೆಗೆ ಬರುವಾಗ ಘಟನೆ ಸಂಭವಿಸಿದೆ. ಚಾಲಕ ಬಸ್ಸನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಡಹಗಲೆ ನಡುರಸ್ತೆಯಲ್ಲೇ ಕೊಲೆ ಕೇಸ್, ನಾಲ್ವರಿಗೆ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡ ಎಷ್ಟು?
LATEST NEWS
- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















