ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 27 ಮತ್ತು 28 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cuts) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ? ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ
LATEST NEWS
- ಮೊಬೈಲ್ ಕ್ಯಾಂಟೀನ್ ಯೋಜನೆ, ಅರ್ಜಿ ಆಹ್ವಾನಿಸಿದ ಪ್ರವಾಸೋದ್ಯಮ ಇಲಾಖೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಗೃಹಲಕ್ಷ್ಮಿ ಯೋಜನೆ, ಫಲಾನುಭವಿಗಳು ಮರಣ ಹೊಂದಿದ್ದರೆ ಹೊಸದಾಗಿ ಅರ್ಜಿ ಸಲ್ಲಿಸಲು ಸೌಲಭ್ಯ

- ಸೂಳೆಬೈಲು, ಊರುಗಡೂರಿನಲ್ಲಿ ಮೇಣದ ಬತ್ತಿ ಹಿಡಿದು ಮೆರವಣಿಗೆ, ಕಾರಣವೇನು?

- ಚಿರತೆಯನ್ನೇ ಬೆನ್ನಟ್ಟಿದ ನಾಯಿಗಳು, ದಿಂಡದಹಳ್ಳಿ ಗ್ರಾಮಸ್ಥರ ನಿಟ್ಟುಸಿರು, ಆಗಿದ್ದೇನು?

- ಶಿವಮೊಗ್ಗದಲ್ಲಿ ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್, ಎಲ್ಲೆಲ್ಲಿ?

About The Editor
ನಿತಿನ್ ಆರ್.ಕೈದೊಟ್ಲು






