ಮರಳು ಅಡ್ಡೆಗಳ ಮೇಲೆ ದಿಢೀರ್‌ ದಾಳಿ, ದಂಧೆಕೋರರಿಗೆ ಶಾಕ್‌ ನೀಡಿದ ಅಧಿಕಾರಿಗಳು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 19 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ (Raid) ನಡೆಸಿ 4 ಜೆಸಿಬಿ, ಎರಡು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯ ಭೂ ವಿಜ್ಞಾನಿಗಳ ಆದೇಶದ ಮೇಲೆ ಇಲಾಖೆಯ ಜಾಗೃತ ದಳದಿಂದ ದಾಳಿ ನಡೆಸಲಾಗಿದೆ.

ಶಿವಮೊಗ್ಗ ತಾಲೂಕಿನ ಸಿದ್ದರಹಳ್ಳಿ – ಕುಸ್ಕೂರಿ ನಲ್ಲಿ ಒಂದು ಜೆಸಿಬಿ, ಹೊಳೆಹಟ್ಟಿಯಲ್ಲಿ 3 ಜೆಸಿಬಿ, ಹಿಟ್ಟೂರು ಹಾಗೂ ಸಿರಿಗೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ ತಲಾ ಒಂದೊಂದು ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರ ಸೇರಿದಂತೆ ಇಲಾಖೆ ಸಿಬ್ಬಂದಿ ಇದ್ದರು.

Mining-officers-raid-and-seized-jcb.

ಇದನ್ನೂ ಓದಿ » ಆಗುಂಬೆ ಸಮೀಪ ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment