ಲಕ್ಕಿನಕೊಪ್ಪದಲ್ಲಿ ಕೋಡಿ ಬಿದ್ದ ಕೆರೆ, ಕೊಚ್ಚಿ ಹೋದ ರಸ್ತೆ ಪಕ್ಕದ ಮಣ್ಣು, ಜಮೀನಿಗೆ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 20 OCTOBER 2024 : ಕಳೆದ ರಾತ್ರಿಯಿಂದ ಸುರಿದ ಭಾರಿ ಮಳೆಗೆ (Rain) ಲಕ್ಕಿನಕೊಪ್ಪದಲ್ಲಿ ಕೆರೆ ಕೋಡಿ ಬಿದ್ದಿದೆ. ಸುತ್ತಮುತ್ತಲು ವಿವಿಧೆಡೆ ಜಮೀನು, ತೋಟ ಜಲಾವೃತವಾಗಿವೆ. ಮಳೆ ಕಡಿಮೆ ಆಗದೆ ಇದ್ದಿದ್ದರೆ ಶಿವಮೊಗ್ಗ – ಎನ್‌.ಆರ್‌.ಪುರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕವಿತ್ತು.

ಸೇತುವೆ ಮೇಲೆ ಎರಡು ಅಡಿ ನೀರು

ರಾತ್ರಿ ಇಡೀ ಸುರಿದ ಮಳೆಗೆ ಲಕ್ಕಿನಕೊಪ್ಪದ ಹೊಸಕೆರೆಗೆ ಕಾಡಿನಿಂದ ಭಾರಿ ನೀರು ಹರಿದು ಬಂದಿದೆ. ಸಮೀಪದಲ್ಲೇ ಇರುವ ಹೆದ್ದಾರಿ ಮೇಲೆ ಸುಮಾರು ಎರಡು ಅಡಿಯಷ್ಟು ನೀರು ಹರಿದಿದೆ. ಅಲ್ಲದೆ ರಸ್ತೆ ಪಕ್ಕದಲ್ಲಿ ಮಣ್ಣು ಕೊಚ್ಚಿ ಹೋಗಿದೆ. ಇನ್ನು, ಅಕ್ಕಪಕ್ಕದ ಜಮೀನು, ತೋಟಕ್ಕೆ ನೀರು ನುಗ್ಗಿದೆ. ರೈತರಲ್ಲಿ ಬೆಳೆ ಹಾನಿ ಭೀತಿ ಎದುರಾಗಿದೆ. ಇಲ್ಲಿನ ಹಳ್ಳದಲ್ಲಿ ನೀರು ರಭಸವಾಗಿ ಹರಿದಿದ್ದು, ರಸ್ತೆ ಪಕ್ಕದಲ್ಲಿ ಮಣ್ಣು ಕೊಚ್ಚಿ ಹೋಗಿದೆ.

Lakkinakoppa-lake-due-to-heavy-rain.

ಇದನ್ನೂ ಓದಿ » ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು, ಸಾವಿರಾರು ಮರಿಗಳು ಸಾವು

ಲಕ್ಕಿನಕೊಪ್ಪದ ಕೆರೆ ಕೋಡಿ ಬಿದ್ದು ಹಾನಿ ಉಂಟಾಗಿದೆ. ಗಾರೆ ಚಾನಲ್‌ ತುಂಬಿ ಹರಿದು ಭಾರಿ ಪ್ರಮಾಣ ನೀರು ಹರಿದಿದೆ. ಕಾಚಿನಕಟ್ಟೆ ಮತ್ತು ಸುತ್ತಮುತ್ತಲು ಸುಮಾರು 50 ಎಕರೆಯಷ್ಟು ಜಮೀನಿಗೆ ನೀರು ನುಗ್ಗಿದೆ.

Lakkinakoppa lake due to rain

ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್‌ ರೌಂಡ್ಸ್‌

ಕಳೆದ ರಾತ್ರಿಯಿಂದ ಈ ಭಾಗದಲ್ಲಿ ನಿರಂತರವಾಗಿ ಜೋರು ಮಳೆಯಾಗಿದೆ. ಇವತ್ತು ಬೆಳಗ್ಗೆಯು ಮಳೆ ಮುಂದುವರೆದಿತ್ತು. ಈಗ ಮಳೆ ಬಿಡುವು ನೀಡಿದೆ. ಮೋಡ ಕವಿದ ವಾತಾವರಣವಿದ್ದು ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ.

Lakkinakoppa lake due to rain

Lakkinakoppa lake due to rain

Lakkinakoppa lake due to rain

ಇದನ್ನೂ ಓದಿ » ಭಾರಿ ಮಳೆ, ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2024

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment