SHIVAMOGGA LIVE NEWS | 17 FEBRUARY 2024
SHIMOGA : ಮಳೆ ಮಾಪನ ಕೇಂದ್ರದ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು ಗೇಟ್, ಕಂಬಗಳನ್ನು ಕದ್ದೊಯ್ದಿದ್ದಾರೆ. ಉಪಕರಣಗಳನ್ನು ಹಾನಿಗೊಳಿಸಿದ್ದಾರೆ. ಹೊಳಲೂರು ಗ್ರಾಮದ ಸಾಮಾನ್ಯ ಮಳೆ ಮಾಪನ ಕೇಂದ್ರದಲ್ಲಿ ಘಟನೆ ಸಂಭವಿಸಿದೆ.
ಮಾಪನ ಕೇಂದ್ರದ 25 ಕಂಬಗಳು, ನಾಮಫಲಕ, ತಂತಿ ಬೇಲಿ, ಗೇಟ್ ಕಳವು ಮಾಡಲಾಗಿದೆ. ಮಾಪನ ಕೇಂದ್ರವನ್ನು ಹಾಳುಗೆಡವಲಾಗಿದೆ. ಈ ಸಂಬಂಧ ಜಲಮಾಪನ ಉಪ ವಿಭಾಗದ ಎಇಇ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200