ನಗದು ತುಂಬಿದ್ದ ಪರ್ಸ್‌ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಆಯನೂರು: ‌ದೇವಸ್ಥಾನದ ಬಳಿ ಸಿಕ್ಕ ಪರ್ಸ್ (purse) ಅನ್ನು ಆಯನೂರು ನಿವಾಸಿಗಳು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್‌ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

ಆಯನೂರಿನ ದಾಮೋದರ, ನಾಗರಾಜ್ ಮತ್ತು ಸತೀಶ್ ಅವರಿಗೆ ಜನವರಿ 17ರಂದು ಆಯನೂರು ಸರ್ಕಲ್‌ನ ಗಣಪತಿ ದೇವಸ್ಥಾನದ ಮುಂಭಾಗ ಪರ್ಸ್‌ ಸಿಕ್ಕಿತ್ತು. ಅದರಲ್ಲಿ ₹10,000 ನಗದು ಮತ್ತು ಪ್ರಮುಖ ದಾಖಲೆಗಳಿದ್ದವು. ತಕ್ಷಣವೇ ಅದನ್ನು ಕುಂಸಿ ಪೊಲೀಸ್ ಠಾಣೆಗೆ ಕೊಂಡೊಯ್ದು ಒಪ್ಪಿಸಿದ್ದರು.

honest-residents-of-Ayanur-return-a-lost-purse

ಪರ್ಸ್‌ನಲ್ಲಿದ್ದ ದಾಖಲೆಗಳ ಆಧಾರದ ಮೇಲೆ ಪೊಲೀಸರು ಅದು ಚಿಕ್ಕಮತಲಿ ಗ್ರಾಮದ ಬಲರಾಮ್ ಎಂಬುವವರಿಗೆ ಸೇರಿದ್ದೆಂದು ಗುರುತಿಸಿದ್ದರು. ಅವರನ್ನು ಠಾಣೆಗೆ ಕರೆಸಿ ಪರ್ಸ್ ಹಸ್ತಾಂತರಿಸಿದ್ದಾರೆ. ಕಳೆದುಹೋದ ಹಣ ಮತ್ತು ದಾಖಲೆಯನ್ನು ಪ್ರಾಮಾಣಿಕವಾಗಿ ಮರಳಿಸಿದ ಈ ಆಯನೂರಿನ ದಾಮೋದರ, ನಾಗರಾಜ್ ಮತ್ತು ಸತೀಶ್ ಕಾರ್ಯಕ್ಕೆ ಪೊಲೀಸರು ಅಭಿನಂದನೆ ಸಲ್ಲಿಸಿದ್ದಾರೆ.

Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment