| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE | 6 JULY 2023
HOLEHONNURU : ಜಾತ್ರೆಗೆ ಶಾಮಿಯಾನ (Shamiana) ಹಾಕಲು ಹಣ ಪಡೆದು ಬರುವುದಾಗಿ ತಿಳಿಸಿ ಹೋಗಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ನಂತರ ಮೃತ ವ್ಯಕ್ತಿಯ ಬಳಿ ಮೊಬೈಲ್
ಮಾತ್ರ ಇದ್ದು ಹಣ ಸಿಕ್ಕಿಲ್ಲ ಎಂದು ಕುಟುಂಬದವರು ಆಪಾದಿಸಿದ್ದಾರೆ.
ಏನಿದು ಪ್ರಕರಣ?
ಹಾರೊಬೆನವಳ್ಳಿ ನಿವಾಸಿ ಮಂಜನಾಯ್ಕ (40) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಮ್ಮ ಬೈಕಿನಲ್ಲಿ ಬಿ.ಬೀರನಹಳ್ಳಿಯಿಂದ ಹಾರೊಬೆನವಳ್ಳಿಗೆ ಬರುತ್ತಿದ್ದಾಗ ಅಪಘಾತವಾಗಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಗ್ಯಾಸ್ ಏಜೆನ್ಸಿ ಶುರು ಮಾಡುವುದು ಹೇಗೆ? ಗೂಗಲ್ನಲ್ಲಿ ಹುಡುಕಿದ ನಿವೃತ್ತ ಉದ್ಯೋಗಿಗೆ ಕೊನೆಗೆ ಕಾದಿತ್ತು ಶಾಕ್
ಹಣ ಎಲ್ಲಿ ಹೋಯ್ತು?
ಮಂಜನಾಯ್ಕ ಶಾಮಿಯಾನ (Shamiana) ಇಟ್ಟುಕೊಂಡು ಗೂಡ್ಸ್ ಆಟೋ ಬಾಡಿಗೆಗೆ ಓಡಿಸಿಕೊಂಡಿದ್ದರು. ಬಿ.ಬೀರನಹಳ್ಳಿಯಲ್ಲಿ ಜಾತ್ರೆಯೊಂದಕ್ಕೆ ಶಾಮಿಯಾನ ಹಾಕಲು ಹಣ ಪಡೆದು ಬರುವುದಾಗಿ ತೆರಳಿದ್ದರು. ಮರಳಿ ಬರುವಾಗ ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯ ಬಳಿ ಮೊಬೈಲ್ ಫೋನ್ ಮಾತ್ರ ಪತೆಯಾಗಿದ್ದು, ಹಾಣ ಕಾಣಿಸುತ್ತಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()