SHIVAMOGGA LIVE NEWS | 31 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ಆಗಮಿಸಿದ ಮೊದಲ ವಿಮಾನದಲ್ಲಿ ರಸಪ್ರಶ್ನೆ ಕಾರ್ಯಕ್ರಮ (Quiz Competition) ನಡೆಸಲಾಯಿತು. ಸರಿಯಾದ ಉತ್ತರ ನೀಡಿದವರಿಗೆ ಬೆಳ್ಳಿ ನಾಣ್ಯಗಳನ್ನು (Silver Coin) ಬಹುಮಾನವಾಗಿ ನೀಡಲಾಗಿದೆ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಯೂಥ್ ಹಾಸ್ಟೆಲ್ ವತಿಯಿಂದ ಈ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು. ಈ ಕುರಿತು ಯೂಥ್ ಹಾಸ್ಟೆಲ್ನ ಪ್ರಮುಖ ಆ.ನಾ.ವಿಜಯೇಂದ್ರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದ ಮೊದಲ ವಿಮಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಪ್ರಮುಖ ವಿಚಾರ
ನಮ್ಮೂರು ನಮಗೆಷ್ಟು ಗೊತ್ತು?
ಬೆಂಗಳೂರಿನಿಂದ ವಿಮಾನ ಟೇಕಾಫ್ ಆಗುತ್ತಿದ್ದಂತೆ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು. ನಮ್ಮೂರು ಶಿವಮೊಗ್ಗ ನಮಗೆಷ್ಟು ಗೊತ್ತು ಅನ್ನುವ ಕುರಿತು ಪ್ರಶ್ನೆಗಳನ್ನು ಕೇಳಲಾಯಿತು. ಸರಿಯಾದ ಉತ್ತರ ನೀಡಿದವರಿಗೆ ಹತ್ತು ಬೆಳ್ಳಿ ನಾಣ್ಯಗಳು (Silver Coin), ಪುಸ್ತಕಗಳನ್ನು ವಿತರಿಸಲಾಯಿತು ಎಂದು ಆ.ನಾ.ವಿಜಯೇಂದ್ರ ತಿಳಿಸಿದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






