
ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ಮೊಲದ ಮರಿಗಳನ್ನು ನುಂಗಿದ್ದ ನಾಗರ ಹಾವನ್ನು ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಹರಕೆರೆಯಲ್ಲಿರುವ ತುಂಗಾ ಏತನೀರಾವರಿ ಯೋಜನೆ ಕಚೇರಿಯಲ್ಲಿ ಮೊಲದ ಮರಿಗಳ ಮೇಲೆ ಹಾವು ದಾಳಿ ಮಾಡಿತ್ತು.
ಮೂರು ಮರಿ ನುಂಗಿದ್ದ ನಾಗರ
ತುಂಗಾ ಏತ ನೀರಾವರಿ ಕಚೇರಿಯಲ್ಲಿ ಮೊಲಗಳನ್ನು ಸಾಕಲಾಗಿದೆ. ಇತ್ತೀಚೆಗೆ ಮೊಲವೊಂದು ಮರಿ ಹಾಕಿತ್ತು. ಇವತ್ತು ತುಂಗಾ ನದಿ ಕಡೆಯಿಂದ ಕಚೇರಿ ಕಾಂಪೌಂಡ್ಗೆ ಬಂದ ಹಾವು, ನಾಲ್ಕು ಮೊಲದ ಮರಿಗಳನ್ನು ಕಚ್ಚಿದೆ. ಮೂರು ಮರಿಗಳನ್ನು ನುಂಗಿತ್ತು. ಈ ವೇಳೆ ಹಾವನ್ನು ಕಂಡ ಸ್ಥಳೀಯರು ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿದ್ದರು.

ಉಳಿದ ಮೊಲಗಳು, ಹಾವು ರಕ್ಷಣೆ
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ನಾಗರ ಹಾವನ್ನು ಹಿಡಿದಿದ್ದಾರೆ. ಹಾವು ಸುಮಾರು ನಾಲ್ಕುವರೆ ಅಡಿ ಉದ್ದವಿದೆ. ಹಾವನ್ನು ರಕ್ಷಿಸಿದ ಸ್ನೇಕ್ ಕಿರಣ್, ಅದನ್ನು ಕಾಡಿಗೆ ಬಿಟ್ಟಿದ್ದಾರೆ. ಹಾವಿನ ದಾಳಿಯಿಂದ ಉಳಿದ ಮೊಲಗಳನ್ನು ರಕ್ಷಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






