ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಅಕ್ಟೋಬರ್ 2020
ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ಸುತ್ತಿಕೊಂಡು ಕೂತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಹಾವು ಕಂಡು ಅರ್ಚಕರು ಮತ್ತು ಭಕ್ತರು ಭಯಗೊಂಡಿದ್ದರು.
ಶಿವಮೊಗ್ಗದ ಅರಕೆರೆ ಶ್ರೀ ರಾಮೇಶ್ವರ ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ನಾಗರ ಹಾವು ಸುತ್ತಿಕೊಂಡಿತ್ತು. ಇದನ್ನು ಗಮನಿಸಿ ಅರ್ಚಕರು ಆತಂಕಕ್ಕೀಡಾದರು. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಡಿ ವಿಚಾರ ತಿಳಿಸಿದ್ದರು.
ದೇಗುಲಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200