ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಅಕ್ಟೋಬರ್ 2020
ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ಸುತ್ತಿಕೊಂಡು ಕೂತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಹಾವು ಕಂಡು ಅರ್ಚಕರು ಮತ್ತು ಭಕ್ತರು ಭಯಗೊಂಡಿದ್ದರು.

ಶಿವಮೊಗ್ಗದ ಅರಕೆರೆ ಶ್ರೀ ರಾಮೇಶ್ವರ ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ನಾಗರ ಹಾವು ಸುತ್ತಿಕೊಂಡಿತ್ತು. ಇದನ್ನು ಗಮನಿಸಿ ಅರ್ಚಕರು ಆತಂಕಕ್ಕೀಡಾದರು. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಡಿ ವಿಚಾರ ತಿಳಿಸಿದ್ದರು.
ದೇಗುಲಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಿಗಂದೂರು ಲಾಂಚ್ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

- ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು
















