ಶಿವಮೊಗ್ಗ ಲೈವ್.ಕಾಂ | SHIMOGA | 26 ಜನವರಿ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತಾಲೂಕಿನ ಸೂಡೂರು ಸೇತುವೆಯಿಂದ ಕುಮದ್ವತಿ ನದಿಗೆ ಶನಿವಾರ ಸಂಜೆ ಟ್ರಕ್ವೊಂದು ಕೆಳಕ್ಕೆ ಬಿದ್ದ ಪರಿಣಾಮ ಟ್ರಕ್ ಚಾಲಕನಿಗೆ ಕಾಲು ಹಾಗೂ ತಲೆಗೆ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಂಟೈನರ್ ಕೊಂಡೊಯ್ಯುತ್ತಿದ್ದ ಟ್ರಕ್ ಶಿವಮೊಗ್ಗ ಕಡೆಯಿಂದ ಹೊಸನಗರ ಮಾರ್ಗವಾಗಿ ಕುಂದಾಪುರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಅಪಘಾತ ಸಂಭವಿಸಿದ ಸ್ಥಳ ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಗಡಿ ಪ್ರದೇಶದಲ್ಲಿದೆ.
ಸ್ಥಳಕ್ಕೆ ಕುಂಸಿ ಹಾಗೂ ರಿಪ್ಪನ್ಪೇಟೆ ಪೊಲೀಸರು ಭೇಟಿ ನೀಡಿದರು. ಆದರೆ ಆ ವೇಳೆ ಲಾರಿ ಚಾಲಕ ಇಲ್ಲವೇ ಕ್ಲೀನರ್ ಇಲ್ಲದ ಕಾರಣ ರಾತ್ರಿವರೆಗೂ ಯಾವುದೇ ದೂರು ದಾಖಲಾಗಿರಲಿಲ್ಲ. ಗಾಯಗೊಂಡವರ ನಿಖರ ಮಾಹಿತಿಯೂ ತಿಳಿದಿರಲಿಲ್ಲ.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





