SHIVAMOGGA LIVE NEWS | 13 DECEMBER 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ದೇವಸ್ಥಾನದ (kudli temple) ಬಾಗಿಲಿನ ಬೀಗ ಒಡೆದು ದೇವರ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಕೂಡ್ಲಿಯ ಗ್ರಾಮದ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ.

ದೇವರ (kudli temple) ಬೆಳ್ಳಿ ಕಿರೀಟ, ಬೆಳ್ಳಿ ಕಿವಿ, ಬೆಳ್ಳಿ ಕಣ್ಣು, ಬೆಳ್ಳಿ ಮೂಗು, ಬೆಳ್ಳಿ ನಾಲಗೆ, ಬೆಳ್ಳಿ ಮೀಸೆ, ಶಂಕಚಕ್ರ, ಬೆಳ್ಳಿ ಸೇವಂತಿಗೆ ಸರ, ಬೆಳ್ಳಿಯ ಎರಡು ಕಾಲು ದೀಪ, ಬೆಳ್ಳಿ ಸಾಲಿಗ್ರಾಮ, ಬೆಳ್ಳಿಯ ತುಳಸಿ ಸರ ಸೇರಿ 2 ಕೆ.ಜಿ 75 ಗ್ರಾಂ ತೂಕದ ಬೆಳ್ಳಿ ಆಭರಣ ಕಳ್ಳತನವಾಗಿದೆ. 5 ಕೆ.ಜಿ. ಹಿತ್ತಾಳೆ ಪಾತ್ರೆ ಮತ್ತು ಇತರೆ ವಸ್ತುಗಳು ಕಳುವಾಗಿದೆ. ಇವುಗಳಿಗೆ 1.06 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಭದ್ರಾವತಿ – ಶಿವಮೊಗ್ಗ ನಡುವೆ ಕೈಕೊಟ್ಟ ಇಂಟರ್ ಸಿಟಿ ರೈಲು ಇಂಜಿನ್
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – SHIVAMOGGA LIVE COMMUNITY



