ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ (Tree) ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ.

ಚೆಕ್‌ ಪೋಸ್ಟ್‌ನ ಸಹಿನದಲ್ಲಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ. ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

Tree-falls-to-Shimoga-Thirthahalli-Road-at-gajanuru

ಈಗ ಹೆದ್ದಾರಿ ಪಕ್ಕದಲ್ಲಿರುವ ಕಿರಿದಾದ ದಾರಿಯ ಮೂಲಕ ವಾಹನಗಳು ಸಂಚರಿಸುತ್ತಿವೆ. ಸದ್ಯ ಆಲದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇನ್ನು, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗುತ್ತಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Leave a Comment