BREAKING NEWS – ಶಿವಮೊಗ್ಗದಲ್ಲಿ ಸಿಡಿಲಿಗೆ ಎರಡು ದನಗಳು ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 APRIL 2024

SHIMOGA : ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ನಾಗೇಶ್‌ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ. ವಿಚಾರ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಆಯನೂರು ಕೋಟೆಯಲ್ಲಿ ಸಿಡಿಲು ಬಿಡಿದು 18 ಕುರಿಗಳು ಸಾವನ್ನಪ್ಪಿದ್ದವು.  

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ತಂಪಾಯ್ತು ಇಳೆ, ನಿಟ್ಟುಸಿರು ಬಿಟ್ಟ ಜನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment