SHIVAMOGGA LIVE NEWS | SHIMOGA | 15 ಜೂನ್ 2022
ಮನೆ ಮುಂದಿನ ಕೊಟ್ಟಿಗೆಯಲ್ಲಿ ರಾತ್ರಿ ಕಟ್ಟಿ ಹಾಕಿದ್ದ ಎರಡು ಎತ್ತುಗಳು ಬೆಳಗಾಗುವುದರಲ್ಲಿ ನಾಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಎತ್ತುಗಳು ಕಳ್ಳತನವಾಗಿರುವ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. OX THEFT
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ತಾಲೂಕು ಕೆಳಗಿನ ಕುಂಚೇನಹಳ್ಳಿಯ ಚಿನ್ನ ನಾಯ್ಕ್ ಎಂಬುವವರ ಮನೆ ಮುಂದಿನ ಕೊಟ್ಟಿಗೆಯಲ್ಲಿ ಎತ್ತುಗಳು ಕಳ್ಳತನವಾಗಿದೆ.
ಮೇ 17ರ ರಾತ್ರಿ ಚಿನ್ನ ನಾಯ್ಕ್ ಅವರು ವ್ಯವಸಾಯದ ಕೆಲಸ ಮುಗಿಸಿ ಎತ್ತುಗಳನ್ನು ತಂದು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆ ರಾತ್ರಿ ಎತ್ತುಗಳು ಕೊಟ್ಟಿಗೆಯಲ್ಲಿರುವುದನ್ನು ಚಿನ್ನ ನಾಯ್ಕ್ ಗಮನಿಸಿದ್ದರು. ಬೆಳಗ್ಗೆ ನೋಡಿದಾಗ ಕೊಟ್ಟಿಗೆಯಲ್ಲಿ ಎತ್ತುಗಳು ಇರಲಿಲ್ಲ.
ಎತ್ತುಗಳಿಗಾಗಿ ಎಲ್ಲೆಡೆ ಹುಡುಕಾಡಿದ ಚಿನ್ನ ನಾಯ್ಕ್ ಕೊನೆಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಕಾರು, ಬೈಕ್ ಅಪಘಾತ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.