ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 FEBRUARY 2024
SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ 13 ವರ್ಷದ ಸಿಂಹ ಸರ್ವೇಶ ಕೊನೆಯುಸಿರೆಳೆದಿದೆ. ಬನ್ನೇರುಘಟ್ಟದಿಂದ ಶಿವಮೊಗ್ಗದ ಸಿಂಹಧಾಮಕ್ಕೆ ಸರ್ವೇಶನನ್ನು ತರಲಾಗಿತ್ತು. ಕಳೆದ ನಾಲ್ಕು ವರ್ಷದಿಂದ ಈ ಸಿಂಹ ಪ್ರವಾಸಿಗರಿಗೆ ಕಾಣಿಸಿಕೊಂಡಿತ್ತು.
ಹಿಮೋ ಪ್ರೋಟೋಜೋನ್ ಕಾಯಿಲೆಯಿಂದ ಸರ್ವೇಶ ಸಿಂಹ ಬಳಲುತ್ತಿತ್ತು. ಮಂಗಳವಾರ ತೀವ್ರ ಅನಾರೋಗ್ಯಕ್ಕೀಡಾಗಿ ವಾಂತಿ ಮಾಡಿಕೊಂಡಿತ್ತು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಸರ್ಕಲ್ನಲ್ಲಿ ರಾಶಿ ರಾಶಿ ಹಾಫ್ ಹೆಲ್ಮೆಟ್, ಕರ್ಕಶ ಶಬ್ದದ ಸೈಲೆನ್ಸರ್ಗಳ ಮೇಲೆ ರೋಲರ್ ಹತ್ತಿಸಿದ ಶಿವಮೊಗ್ಗ ಪೊಲೀಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






