ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಂತೆಕಡೂರು ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ (road accident) ರಾಯಲ್ ಎನ್ಫೀಲ್ಡ್ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ಕಡೆಯಿಂದ ಸಂತೆಕಡೂರು ಮಾರ್ಗವಾಗಿ ಹೋಗುತ್ತಿದ್ದ ಸ್ಪ್ಲೆಂಡರ್ ಬೈಕ್ಗೆ ಹಿಂದಿನಿಂದ ರಾಯಲ್ ಎನ್ಫೀಲ್ಡ್ ಬೈಕ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಎನ್ಫೀಲ್ಡ್ ಸವಾರ ಕೌಶಿಕ್ (18) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಸವಾರ ಯೋಗೀಶ್ ಎಂಬುವವರ ಕಾಲು ಮುರಿದಿದೆ.

ಸ್ಪ್ಲೆಂಡರ್ ಸವಾರನಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಊರುಗಡೂರಿನ ಸಂಕೇತ್ ಮನೆಗೆ ಸಂಸದ ರಾಘವೇಂದ್ರ ಭೇಟಿ, ಒಂದು ಲಕ್ಷ ರುಪಾಯಿ ನೆರವು
LATEST NEWS
- ಮೊಬೈಲ್ ಕ್ಯಾಂಟೀನ್ ಯೋಜನೆ, ಅರ್ಜಿ ಆಹ್ವಾನಿಸಿದ ಪ್ರವಾಸೋದ್ಯಮ ಇಲಾಖೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಗೃಹಲಕ್ಷ್ಮಿ ಯೋಜನೆ, ಫಲಾನುಭವಿಗಳು ಮರಣ ಹೊಂದಿದ್ದರೆ ಹೊಸದಾಗಿ ಅರ್ಜಿ ಸಲ್ಲಿಸಲು ಸೌಲಭ್ಯ

- ಸೂಳೆಬೈಲು, ಊರುಗಡೂರಿನಲ್ಲಿ ಮೇಣದ ಬತ್ತಿ ಹಿಡಿದು ಮೆರವಣಿಗೆ, ಕಾರಣವೇನು?

- ಚಿರತೆಯನ್ನೇ ಬೆನ್ನಟ್ಟಿದ ನಾಯಿಗಳು, ದಿಂಡದಹಳ್ಳಿ ಗ್ರಾಮಸ್ಥರ ನಿಟ್ಟುಸಿರು, ಆಗಿದ್ದೇನು?

- ಶಿವಮೊಗ್ಗದಲ್ಲಿ ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್, ಎಲ್ಲೆಲ್ಲಿ?

About The Editor
ನಿತಿನ್ ಆರ್.ಕೈದೊಟ್ಲು





