Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಕ್ರೆಬೈಲು ಆನೆ ಬಿಡಾರಕ್ಕೆ ತಲುಪಿದ ನೆರವು, ಕಡೆಗಣನೆಯಾಗಿದ್ದ ಕಾವಾಡಿಗಳಿಗೆ ವೈಲ್ಡ್ ಟಸ್ಕರ್ ‘ಅಭಯ’

ಸಕ್ರೆಬೈಲು ಆನೆ ಬಿಡಾರಕ್ಕೆ ತಲುಪಿದ ನೆರವು, ಕಡೆಗಣನೆಯಾಗಿದ್ದ ಕಾವಾಡಿಗಳಿಗೆ ವೈಲ್ಡ್ ಟಸ್ಕರ್ ‘ಅಭಯ’

05/06/2021 7:28 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಕೊರೊನಾ ಲಾಕ್ ಡೌನ್ ಸಂದರ್ಭ ಬಡವರಿಗೆ ವಿವಿಧ ಕ್ಷೇತ್ರಗಳಲ್ಲಿ ತೊಂದರೆಗೊಳದಾವರಿಗೆ ವಿವಿಧ ಸಂಘಸಂಸ್ಥೆಗಳು ಹಾಗು ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಜೀವವನ್ನು ಪಣಕ್ಕಿಟ್ಟು ಪ್ರತಿದಿನ ಆನೆಗಳೊಂದಿಗೆ ಕರ್ತವ್ಯ ನಿರ್ವಹಿಸುವ ಮಾವುತ ಕಾವಾಡಿಗಳನ್ನು ಸರ್ಕಾರ ಕಡೆಗಣಿಸಿದಂತಿದೆ. ಲಾಕ್ ಡೌನ್ ಸಂದರ್ಭದಲ್ಲಿ ಗುತ್ತಿಗೆ ಕಾವಾಡಿಗಳು ಸಂಕಷ್ಟದಲ್ಲಿದ್ದಾರೆ. ಆನೆ ಸಿಬ್ಬಂದಿಗಳ ಸಮಸ್ಯೆ ಅರಿತಿರುವ ವೈಲ್ಡ್ ಟಸ್ಕರ್ ಸಂಸ್ಥೆ ಕಾವಾಡಿಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ನೈತಿಕ ಸ್ಥೈರ್ಯ ತುಂಬಿದೆ.

ಸೆಕ್ರೆಬೈಲು ಆನೆ ಬಿಡಾರದಲ್ಲಿ ವೈಲ್ಡ್ ಟಸ್ಕರ್ ಸಂಸ್ಥೆ ಮೊದಲ ಹಂತದಲ್ಲಿ ಗುತ್ತಿಗೆ ಕಾವಾಡಿಗಳಿಗೆ ಆಹಾರದ ಕಿಟ್ ಹಾಗು ತರಕಾರಿಯ ಕಿಟ್ ನೀಡಿತು. ಸಂಸ್ಥೆಯ ಗೌರವ ಟ್ರಸ್ಟಿ ಎಂ. ಶ್ರೀಕಾಂತ್ ಹಾಗು ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಸಿಬ್ಬಂದಿಗಳಿಗೆ ಕಿಟ್ ವಿತರಿಸಿದರು.

ಇದೆ ವೇಳೆ ಮಾತನಾಡಿದ ಎನ್.ಮಂಜುನಾಥ್ ಅವರು, ಕಾಡಿನ ಮಕ್ಕಳು ಪ್ರತಿದಿನ ಜೀವನದ ಹಂಗು ತೊರೆದು ಆನೆಗಳ ಜೊತೆ ಕೆಲಸ ಮಾಡುತ್ತಾರೆ. ಪ್ರತಿ ದಿನವೂ ಅವರಿಗೆ ಸವಾಲಿನ ಕೆಲಸ. ಸಕ್ರೆಬೈಲು ಬಿಡಾರದ ಜೊತೆ ಶಿವಮೊಗ್ಗ ಪತ್ರಕರ್ತರು ಒಡನಾಟ ಹೊಂದಿದ್ದು, ಇಲ್ಲಿ ಸಿಬ್ಬಂದಿಗಳು ಎದುರಿಸುತ್ತಿರುವ ಸಮಸ್ಯೆ ಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಆನೆ ಸಿಬ್ಬಂದಿಗಳು ಕರ್ತವ್ಯದಲ್ಲಿ ಮಡಿದರೆ ಅವರಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಕೆಲಸದ ಭದ್ರತೆ ಇಲ್ಲ. ಇಂತಹ ಸಂದರ್ಭದಲ್ಲಿ ಕೊರೊನಾ ಸಂಕಷ್ಟ ಕಾಲ ಎದುರಾಗಿದೆ ಎಂದರು.

195265241 1401506610210755 7811213129212244615 n.jpg? nc cat=107&ccb=1 3& nc sid=730e14& nc ohc=E6uSN0ma UUAX86zhfO& nc ht=scontent.fblr20 1

ಬಡವರಿಗೆ ಹಾಗು ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಹಲವು ಸಂಘಸಂಸ್ಥೆಗಳು ಸ್ಪಂಧಿಸುತ್ತಿವೆ. ಆದರೆ ಈವರೆಗೂ ಮಾವುತ ಕಾವಾಡಿಗಳ ನೆರವಿಗೆ ಯಾರು ಮುಂದೆ ಬರಲಿಲ್ಲ. ಆದರೆ ವೈಲ್ಡ್ ಟಸ್ಕರ್ ಸಂಸ್ಥೆ ಆನೆ ಸಿಬ್ಬಂದಿಗಳು ಎದುರಿಸುತ್ತಿರುವ ಸಮಸ್ಯೆ ಅರಿತು ಮೊದಲ ಹಂತವಾಗಿ ಅವರಿಗೆ ಆಹಾರದ ಕಿಟ್  ವಿತರಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದೆ.  ಮುಂದೆಯೂ ಸಂಸ್ಥೆ ಆನೆ ಸಿಬ್ಬಂದಿಗಳ ಸಮಸ್ಯೆಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಿ ಎಂದು ಮಂಜುನಾಥ್ ಅವರು ಹೇಳಿದರು.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಸಂಸ್ಥೆಯ ಗೌರವ ಟ್ರಸ್ಟಿಯಾಗಿರುವ ಎಂ. ಶ್ರೀಕಾಂತ್ ಮಾತನಾಡಿ, ಸರ್ಕಾರ ಘೋಷಣೆ ಮಾಡಿರುವ 500 ಕೋಟಿ ಬಜೆಟ್‍ನಲ್ಲಿ ಮಾವುತ ಕಾವಾಡಿಗಳನ್ನು ಕಡೆಗಣಿಸಿರುವುದು ವಿಪರ್ಯಾಸ ಎಂದು ಹೇಳಿದರು. ಅವರು ಕೂಡ ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅರಣ್ಯ ಸಿಬ್ಬಂದಿಗಳನ್ನು ಫ್ರಂಟ್ ಲೈನ್ ವಾರಿಯರ್ಸ್‍ಗಳೆಂದು ಪರಿಗಣಿಸಿ,ಅವರಿಗೂ ಉಚಿತ ಕೊರೊನಾ ಲಸಿಕೆಯನ್ನು ನೀಡಬೇಕು ಎಂದು ಆಗ್ರಹಿಸಿದರು.

ABHAYA HELPING HANDS 1 1

ವೈಲ್ಡ್ ಟಸ್ಕರ್ ಸಂಸ್ಥೆಯ ನಿರ್ದೇಶಕರಾದ ಜೇಸುದಾಸ್ ಮಾತನಾಡಿ, ಸಂಸ್ಥೆ ಮಾವುತ ಕಾವಾಡಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ಕೆಲಸ ಮಾಡುತ್ತಿದೆ. ಅವರ ಸಾಂಪ್ರದಾಯಿಕ ಪದ್ಥತಿಗಳನ್ನು ದೃಶ್ಯ ಹಾಗೂ ಅಕ್ಷರ ರೂಪದಲ್ಲಿ ದಾಖಲಿಸುತ್ತಿದೆ. ಸರ್ಕಾರ ಮಾವುತ ಕಾವಾಡಿಗಳಿಗೂ ಆರ್ಥಿಕ ನೆರವು ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಆನೆ ಸಿಬ್ಬಂದಿಗಳಿಗೆ ಆಹಾರದ ಕಿಟ್ ನೀಡಲು ನೆರವು ನೀಡಿದ ಎಂ. ಶ್ರೀಕಾಂತ್, ಸಂತೋಷ್ ಕುಮಾರ್ ನಡುಬೆಟ್ಟ, ಡಾಕ್ಟರ್ ಈರಣ್ಣ, ಹಾಗು ಜ್ಞಾನೇಶ್ ತೆಗ್ಗಿನ ಮಠ ಅವರ  ಸಹಕಾರಕ್ಕೆ ಧನ್ಯವಾದ ತಿಳಿಸಿದರು.

ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

192618317 1129535190859723 7122352764994844844 n.jpg? nc cat=111&ccb=1 3& nc sid=730e14& nc ohc=dtGUHByM mYAX8AS OE& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Covid Vaccine General Image 1 ಇನ್ಮುಂದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಟೋಕನ್ ಪಡೆದ ಮರುದಿನ ಸಿಗುತ್ತೆ ಕರೋನ ಲಸಿಕೆ
Next Article 050621 Containment Zone In Shimoga Second ware 1 ಶಿವಮೊಗ್ಗ ನಗರದಲ್ಲಿ ಇವತ್ತು ಮೂರು ಕಡೆ ಕಂಟೈನ್ಮೆಂಟ್ ಜೋನ್

ಇದನ್ನೂ ಓದಿ

Car-Incident-at-Sagara-road-near-lion-safari.
SHIVAMOGGA

ಶಿವಮೊಗ್ಗದಲ್ಲಿ ಧಗಧಗ ಹೊತ್ತಿ ಉರಿದ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
tunga-dam-river.
SHIVAMOGGA

ತುಂಗಾ ನಾಲೆಗಳಲ್ಲಿ ನೀರು ಹರಿಸುವ ದಿನಾಂಕ ಪ್ರಕಟ, ಯಾವ ನಾಲೆಯಲ್ಲಿ ಯಾವಾಗ ನೀರು ಹರಿಸಲಾಗುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Ayanur Graphics
SHIVAMOGGA

ಆಯನೂರಿನಲ್ಲಿ ಇಂದು ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಜನಸ್ಪಂದನಾ ಕಾರ್ಯಕ್ರಮ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Bangalore-Based-tempo-traveller-mishap-at-kumsi
SHIVAMOGGA

ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ಅಪಘಾತ, ಮುಂಭಾಗ ನಜ್ಜುಗುಜ್ಜು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/07/2025
Heavy-outflow-from-tunga-dam.
SHIVAMOGGA

ತುಂಗಾ ಜಲಾಶಯದ ಹೊರ ಹರಿವು ಏರಿಕೆ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/07/2025
Tunga-Dam-Gajanuru.
SHIVAMOGGA

ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?