ಅಡಿಕೆ ಕೊಯ್ಯುವಾಗ ಕರೆಂಟ್‌ ಶಾಕ್‌, ಯುವಕ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಹೊಳೆಹೊನ್ನೂರು: ಅಡಿಕೆ ಕೊಯ್ಯುವಾಗ ವಿದ್ಯುತ್ ಸ್ಪರ್ಶಿಸಿ (Worker Electrocution) ಹರಮಘಟ್ಟದ ವೆಂಕಟೇಶ್ (30) ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕು ಹೊಳಲೂರಿನಲ್ಲಿ ಓಂಕಾರಪ್ಪ ಎಂಬವರ ತೋಟದಲ್ಲಿ ಮರದಲ್ಲಿನ ಅಡಿಕೆ ಕೀಳುವಾಗ ಮೇಲಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. 

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಕ್ಕಳ ದಸರಾ, ಯಾವ್ಯಾವ ದಿನ ಏನೆಲ್ಲ ಸ್ಪರ್ಧೆ, ಕಾರ್ಯಕ್ರಮಗಳು ಇರಲಿವೆ? ಇಲ್ಲಿದೆ ಲಿಸ್ಟ್

JNNCE-Admission-Advt-scaled

#WorkerSafety, #FarmAccident, #ArecaNut, #Holehonnur, #Shivamogga, #Electrocution, #FatalAccident, #Labore Death #Worker Electrocution

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment