ಸಿಡಿಲಿಗೆ ಆಯನೂರಿನ ಶುಂಠಿ ಕಣದಲ್ಲಿದ್ದ ಅಣ್ಣಾನಗರದ ಯುವಕ ಬಲಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021

ಅಕಾಲಿಕ ಮಳೆ ವೇಳೆ ಸಿಡಿಲು ಬಡಿದು ಆಯನೂರಿನಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಅಣ್ಣಾನಗರದ  ನಿವಾಸಿ ಆದಿಲ್ (18) ಮೃತ ದುರ್ದೈವಿ.

ಆದಿಲ್ ಅವರ ಮಾವ ಆಯನೂರಿನ ಶಾಕೀರ್ ಅವರ  ಶುಂಠಿ ಕಣದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಿಡಿದಿದೆ. ಗಂಭೀರ ಗಾಯಗೊಂಡ ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮಳೆಯಿಂದ ಶುಂಠಿ ಹಾಳಾಗಲಿದೆ ಎಂದು ಟಾರ್ಪಲಿನ್ ಮುಚ್ಚಲು ಆದಿಲ್ ತೆರಳಿದ್ದ.  ಈ ವೇಳೆ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment