ಆಯನೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದವನನ್ನು ಕೆರೆಗೆ ಹಾರಿ ರಕ್ಷಿಸಿದ ಪೊಲೀಸರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
SHIVAMOGGA LIVE NEWS | 5 ಏಪ್ರಿಲ್ 2022
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುರಹೊನ್ನೆ ಗ್ರಾಮದ ರವಿ (28) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯ ವ್ಯಸನಿಯಾಗಿದ್ದ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿದ್ದೇಶ್ವರ ದೇವಸ್ಥಾನ ಬಳಿ ಇರುವ ಕೆರೆಗೆ ಹಾರಿದ್ದಾನೆ ಎಂದು ಆರೋಪಿಸಲಾಗಿದೆ.  

ರವಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೆರೆಗೆ ಹಾರಿ ರವಿಯನ್ನು ರಕ್ಷಿಸಿದ್ದಾರೆ. ಗಸ್ತು ವಾಹನ ಚಾಲಕ ರಂಗನಾಥ ಮತ್ತು ಕಾಶಿನಾಥ್ ಅವರು ಕೆರೆಗೆ ಹಾರಿ ರಕ್ಷಣೆ ಮಾಡಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Leave a Comment