ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2023
SORABA : ವಿಷದ ಹುಲ್ಲು ಸೇವಿಸಿ 8 ಜಾನುವಾರುಗಳು (Cows) ಸಾವನ್ನಪ್ಪಿವೆ. ಸೊರಬ ತಾಲೂಕು ಕೆರೆಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದ್ಯಾವರಾಯಪ್ಪ ಮತ್ತು ರಾಮಣ್ಣ ಎಂಬುವವರಿಗೆ ಸೇರಿದ ತಲಾ ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ.

ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡಿದ್ದು, ಅದರಲ್ಲಿ ಬೆಳೆದ ಮರುಕೊಳೆ ಹುಲ್ಲು ಸೇವಿಸಿದ 10 ಜಾನುವಾರುಗಳು ಅಸ್ವಸ್ಥಗೊಂಡಿದ್ದವು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಎರಡು ಜಾನುವಾರುಗಳು ಬದುಕುಳಿದಿವೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಜಾನುವಾರುಗಳ (Cows) ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅವುಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ನಿಖರ ಕಾರಣ ಗೊತ್ತಾಗಲಿದೆ. ಸ್ಥಳಕ್ಕೆ ಸಹಾಯಕ ಪಶುವೈದ್ಯ ಡಾ. ಪ್ರದೀಪ್ ಭೇಟಿ ನೀಡಿದ್ದರು.
ಇದನ್ನೂ ಓದಿ – ಮರಕ್ಕೆ ಕಾರು ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಸಾವು, ಇನ್ನಿಬ್ಬರಿಗೆ ಗಾಯ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





