Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ

27/10/2024 10:47 AM
ನಿತಿನ್‌ ಕೈದೊಟ್ಲು

SORABA NEWS, 27 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ 92ನೇ ಜನ್ಮದಿನದ (Birthday) ಅಂಗವಾಗಿ ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೊರಬದ ಬಂಗಾರಧಾಮದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರಶಸ್ತಿ ನೀಡಿ ಗೌರವಿಸಿದರು.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

Bangaradhama at soraba | Bangarappa Birthday

ಯಾರೆಲ್ಲ ಏನೆಲ್ಲ ಮಾತನಾಡಿದರು?

ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಈ ಮೂಲಕ ಜನಮಾನಸದಲ್ಲಿ ಉಳಿದಿದ್ದಾರೆ. ಬಂಗಾರಪ್ಪ ನಮ್ಮಂತಹ ಯುವಕರನ್ನು ಆಕರ್ಷಿಸಿದ್ದರು. ರಮೇಶ್, ನಜೀರ್, ಜಾರ್ಜ್ ಬದುಕು ರೂಪಿಸುವ ಕೆಲಸ ಮಾಡಿದರು. ಅವರ ಮಾತು ಸ್ಫೂರ್ತಿ ಆಗಿವೆ. ಸಂಪುಟದಲ್ಲಿ ಯುವಕರಿಗೆ ಆದ್ಯತೆ ಕೊಟ್ಟಿದ್ದರು. ಬಂಗಾರಪ್ಪ ಅವರ ನೆನಪು ಸದಾ ತಾಜಾವಾಗಿಡಲು ಈ ಸ್ಥಳವನ್ನು ಮಧು ಬಂಗಾರಪ್ಪ ಅರ್ಥಗರ್ಭಿತವಾಗಿ ಸಮಾಜಕ್ಕೆ ಅರ್ಪಿಸಿದ್ದಾರೆ.

ಡಾ. ಜಿ.ಪರಮೇಶ್ವರ್‌, ಗೃಹ ಸಚಿವ

BLUE-LINE

Bangaradhama at soraba | Bangarappa Birthday

ಬಡವರ ಪರ ಇರುವವರನ್ನು ಕಂಡರೆ ನನಗೆ ಪ್ರೀತಿ. ಅದೇ ರೀತಿ ನಾಡಿನ ಬಡವರ ಪರ ಮಾವ ಬಂಗಾರಪ್ಪ ನೀಡಿದ ಕೊಡುಗೆ ಅಪಾರ. ಹಾಗಾಗಿ ಅವರ ಬಗ್ಗೆ ಗೌರವ ಭಾವ. ಒಳ್ಳೆಯ ತಂದೆ, ಮಾವ ಪಡೆದಿರುವುದು ನನ್ನ ಪುಣ್ಯ. ಇಬ್ಬರೂ ನನಗೆ ಎರಡು ಕಣ್ಣುಗಳು.

ಡಾ. ಶಿವರಾಜ್‌ ಕುಮಾರ್‌, ಚಲನಚಿತ್ರ ನಟ

BLUE-LINE

ಬಂಗಾರಪ್ಪ ಅವರ ಚಿಂತನೆ, ರಾಜಕೀಯ ಮೌಲ್ಯಗಳ ನೆಲೆಯಲ್ಲಿಯೇ ತಾವು ಸಾಗುತ್ತಿದ್ದು, ಜಾತಿ, ಧರ್ಮ ಮೀರಿ ಪ್ರಾಮಾಣಿಕವಾಗಿ ನಾಡಿನ ಮಕ್ಕಳ ಶ್ರೇಯೋಭಿವೃದ್ಧಿಗೆ ದುಡಿಯುವೆ.

ಮಧು ಬಂಗಾರಪ್ಪ, ಶಿಕ್ಷಣ ಸಚಿವ

BLUE-LINE

ಬಂಗಾರಪ್ಪ ಸಮಾಧಿಗೆ ಪುಷ್ಪ ನಮನ

ವೇದಿಕೆ ಕಾರ್ಯಕ್ರಮಕ್ಕು ಮುನ್ನ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರು ಬಂಗಾರಧಾಮದಲ್ಲಿ ಬಂಗಾರಪ್ಪ ಮತ್ತು ಶಕುಂತಲಾ ಬಂಗಾರಪ್ಪ ಅವರ ಸಮಾಧಿಗಳಿಗೆ ಪುಷ್ಪ ನಮನ ಸಲ್ಲಿಸಿದರು. ಸಚಿವ ಮಧು ಬಂಗಾರಪ್ಪ, ಪತ್ನಿ ಅನಿತಾ, ಗೀತಾ ಶಿವರಾಜ್‌ ಕುಮಾರ್‌, ಡಾ. ಶಿವರಾಜ್‌ ಕುಮಾರ್‌, ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಬಲ್ಕಿಷ್‌ ಬಾನು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನ ಕುಮಾರ್‌, ಸೂಡ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಸೇರಿದಂತೆ ಹಲವರು ಇದ್ದರು.

Bangaradhama at soraba | Bangarappa Birthday

ಇದನ್ನೂ ಓದಿ » ಕುಂಸಿ ಠಾಣೆಗೆ ಹೋಮ್‌ ಮಿನಿಸ್ಟರ್‌ ದಿಢೀರ್‌ ಭೇಟಿ, ಏನೆಲ್ಲ ಚೆಕ್‌ ಮಾಡಿದರು?

ವಿಜೇತ ಮಕ್ಕಳಿಗೆ ಪ್ರಶಸ್ತಿ Birthday

ಬಂಗಾರಪ್ಪ ಜನ್ಮದಿನದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರತಿ ತಾಲೂಕುವಾರು ಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ ನಡೆಸಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ. ಪರಮೇಶ್ವರ್‌, ನಟ ಶಿವರಾಜ್‌ ಕುಮಾರ್‌ ಪ್ರಶಸ್ತಿ ವಿತರಿಸಿದರು.

Bangaradhama at soraba | Bangarappa Birthday

ಶಿವಣ್ಣ ಹಾಡು, ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಡಾ. ಶಿವರಾಜ್‌ ಕುಮಾರ್‌, ಮುತ್ತಣ್ಣ ಮತ್ತು ಜೋಗಿ ಸಿನಿಮಾದ ಹಾಡುಗಳನ್ನು ಹಾಡಿ ಜನರನ್ನು ರಂಜಿಸಿದರು. ವೇದಿಕೆ ಕಾರ್ಯಕ್ರಮಕ್ಕು ಮುನ್ನ ಮತ್ತು ಆ ಬಳಿಕ ವಿವಿಧ ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟವು.

Bangaradhama at soraba | Bangarappa Birthday

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Hosanagara-News-Update ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನು ದಾಳಿ, 7 ಮಂದಿಗೆ ಗಾಯ
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | ಈ ವಾರ ಶಿವಮೊಗ್ಗದಲ್ಲಿ ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್‌?

ಇದನ್ನೂ ಓದಿ

SORABA-NEWS-UPDATE
SORABA

ಚಂದ್ರಗುತ್ತಿ ಹೋಬಳಿ, ಶ್ವಾನಗಳ ದಾಳಿಗೆ ಜಿಂಕೆ ಬಲಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
sissor-that-was-used-to-attack-youth-at-soraba.
SORABA

ಕತ್ತರಿಯಿಂದ ಇರಿದು ಅಳಿಯನನ್ನು ಕೊಂದ ಮಾವ, ಏನಿದು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/06/2025
SORABA-FATAFAT-LAYOUT.webp
SORABA

ದೇವರ ಮೇಲಿದ್ದ ಚಿನ್ನದ ಸರ ಮಾಯ | ಮಹಿಳೆಯ ಮಾಂಗಲ್ಯ ಸರ ಕಸಿಯಲು ಯತ್ನ – ಮೂರು ಫಟಾಫಟ್‌ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2025
Boy-succumbed-in-a-mishap-at-Soraba.
SORABA

ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
ACCIDENT-NEWS-GENERAL-IMAGE.
SORABA

ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2025
Minister-Madhu-Bangarappa-at-Kandayotsava
SORABA

ಸೊರಬದಲ್ಲಿ ಹಕ್ಕುಪತ್ರ, ಕಂದಾಯ ಇಲಾಖೆ ನೌಕರರಿಗೆ ಬಹುಮಾನ ವಿತರಣೆ, ಕ್ಯಾಲೆಂಡರ್‌ ಬಿಡುಗಡೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?