ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SORABA NEWS | 26 DECEMBER 2020
9ನೇ ಪುಣ್ಯ ಸ್ಮರಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಸಮಾಧಿಗೆ ಸೊರಬ ಶಾಸಕ ಕುಮಾರ ಬಂಗಾರಪ್ಪ ನಮನ ಸಲ್ಲಿಸಿದರು.
ಬಂಗಾರಧಾಮದಲ್ಲಿರುವ ಬಂಗಾರಪ್ಪ ಅವರ ಸಮಾಧಿಗೆ ಇವತ್ತು ಪೂಜೆ ಸಲ್ಲಿಸಿದರು. ಈ ವೇಳೆ ಬಂಗಾರಪ್ಪ ಅವರ ಅಭಿಮಾನಗಳು ಜೊತೆಯಲ್ಲಿದ್ದರು.
ಬಳಿಕ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಪಾರ್ಕ್ನಲ್ಲಿ ನಿರ್ಮಿಸಲಾಗಿರುವ ಬಂಗಾರಪ್ಪ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






