ಬಸ್‌ ಡಿಕ್ಕಿ, ಬೈಕ್‌ ಸವಾರ ಸಾವು, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಆನವಟ್ಟಿ: ಸೊರಬ ತಾಲೂಕಿನ ಹುಣಸವಳ್ಳಿ ಗ್ರಾಮದ ಹೆದ್ದಾರಿ ಕ್ರಾಸ್‌ನಲ್ಲಿ (Highway cross) ವೇಗವಾಗಿ ಬಂದ ಬಸ್, ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ (Bus hits bike / Road accident). ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ (Died on the spot).

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ತಲ್ಲೂರು ವಡ್ಡಿಗೆರೆ ಗ್ರಾಮದ ಹನುಮಂತಪ್ಪ (41) ಮೃತಪಟ್ಟವರು. ಕೃಷಿ (Agriculture) ಜೊತೆಗೆ ಹೈನುಗಾರಿಕೆ (Dairy farming) ಮಾಡುತ್ತಿದ್ದ ಇವರು, ಎಂದಿನಂತೆ ಎಣ್ಣೆಕೊಪ್ಪದ ಹಾಲಿನ ಡೈರಿಗೆ (Milk dairy) ಹಾಲು ಹಾಕಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಆನವಟ್ಟಿ ಪೊಲೀಸ್ ಠಾಣೆಯಲ್ಲಿ (Anavatti Police Station) ಪ್ರಕರಣ ದಾಖಲಾಗಿದೆ (FIR registered).

soraba anavatti graphics

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!