ನ್ಯೂಸ್ ಚಾನೆಲ್ ಕಾರ್ಯಕ್ರಮದ ವೇಳೆ ಸೊರಬದಲ್ಲಿ ಕೈ ಕೈ ಮಿಲಾಯಿಸಿದ ರಾಜಕೀಯ ಪಕ್ಷಗಳ ಕಾರ್ಯಕರ್ತರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 22 ಮಾರ್ಚ್ 2019

ಲೋಕಸಭೆ ಚುನಾವಣೆ ಸಂಬಂಧ ನ್ಯೂಸ್ ಚಾನೆಲ್ ಒಂದರ ಕಾರ್ಯಕ್ರಮದ ಚಿತ್ರೀಕರಣದ ವೇಳೆ, ಕಾಂಗ್ರೆಸ್ – ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಸಿದ್ದಾರೆ. ಈ ಸಂಬಂಧ ಸೊರಬ ಠಾಣೆಲ್ಲಿ ದೂರು, ಪ್ರತಿದೂರು ಸಲ್ಲಿಸಲಾಗಿದೆ.

52637224 568023317010916 5717497585837539328 n.jpg? nc cat=107& nc oc=AQnJOK0 qPUnQzNYOsaBTM0PPc8FtbhGwfiznGTp paSBuu6KpR9eKIeJ1gSv H43IfaQf0AiAAb6T2LpIaYS Yv& nc ht=scontent.fixe1 1

ಚಿತ್ರೀಕರಣದ ಸಂದರ್ಭ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಈ ಸಂಬಂಧ ಅಣ್ಣಪ್ಪ ಎಂಬುವವರು ದೂರು ನೀಡಿದ್ದಾರೆ. ರಾಜಕೀಯ ದ್ವೇಷದಿಂದ ತಮ್ಮ ಮೇಲೆ ಹಲ್ಲೆ ಮಾಡಲಾಗಿದೆ ಎಂದು ದೂರಿದ್ದಾರೆ. ಮತ್ತೊಂದೆಡೆ ಪ್ರಭಾಕರ್ ಎಂಬುವವರು ಪ್ರತಿದೂರು ನೀಡಿದ್ದು, ತಮ್ಮ ವಿರುದ್ಧ ಅಣ್ಣಪ್ಪ ಸೇರಿದಂತೆ ಹಲವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸೊರಬದ ಖಾಸಗಿ ಬಸ್ ನಿಲ್ದಾಣದಲ್ಲಿ ಲೋಕಸಭೆ ಚುನಾವಣೆ ಸಂಬಂಧ ಅಭಿಪ್ರಾಯ ಸಂಗ್ರಹಿಸುವ ಕಾರ್ಯಕ್ರಮವನ್ನು ನ್ಯೂಸ್ ಚಾನೆಲ್ ಆಯೋಜಿಸಿತ್ತು. ಈ ವೇಳೆ ಗಲಾಟೆಯಾಗಿತ್ತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment