ಚಂದ್ರಗುತ್ತಿಯಲ್ಲಿ ದಸರಾ ವೈಭವ, ಏನೆಲ್ಲ ಕಾರ್ಯಕ್ರಮ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SORABA NEWS, 3 OCTOBER 2024 : ಪುರಾಣ ಪ್ರಸಿದ್ಧ ಚಂದ್ರಗುತ್ತಿ ಗ್ರಾಮದಲ್ಲಿ ರೇಣುಕಾಂಬಾ ದಸರಾ (Dasara) ಉತ್ಸವ ಸಮಿತಿ, ಗ್ರಾಮಸ್ಥರು‌ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ 9ನೇ ವರ್ಷದ ರೇಣುಕಾಂಬಾ ದಸರಾ ಉತ್ಸವ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ 6 ಗಂಟೆಗೆ ಸಚಿವ ಮಧು ಬಂಗಾರಪ್ಪ ದಸರಾ ಉತ್ಸವ ಉದ್ಘಾಟಿಸಲಿದ್ದಾರೆ. ಸಂಜೆ ನಾಟ್ಯ ತರಂಗ ಟ್ರಸ್ಟ್ ಸಾಗರ ವತಿಯಿಂದ ಭರತನಾಟ್ಯ ನಡೆಯಲಿದೆ.

ದಸರಾ ಉತ್ಸವದ ಅಂಗವಾಗಿ ನಿತ್ಯ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೊಜಿಸಲಾಗಿದೆ. ಅ.4ರಂದು ಸಂಜೆ ಜೀವನ್ಮುಖಿ ತಂಡದಿಂದ ಜಾನಪದ ನೃತ್ಯ, ಶಿವರುದ್ರಪ್ಪ ಜೋಗಿ ಮತ್ತು ತಂಡ, ಗೆಂಡ್ಲಾ-ಹೊಸೂರು ಅವರಿಂದ ಜೋಗಿಪದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಅ.5ರಂದು ಸಂಜೆ ವೀರವರ್ಮ ಕಾಳಗ-ಯಕ್ಷ ಸಂವರ್ಧನಾ ಸಭಾದಿಂದ ‘ಯಕ್ಷಗಾನ’ ಪ್ರದರ್ಶನವಿದೆ. ಅ.6ರಂದು ಸಂಜೆ ಸಹ ಚೇತನ ನಾಟ್ಯಾಲಯದಿಂದ ‘ಸಮೂಹ ನೃತ್ಯ’ ಹಮ್ಮಿಕೊಳ್ಳಲಾಗಿದೆ. ಅ.7ರಂದು ಸಂಜೆ ಜ್ಯೋತಿ ಮೆಲೋಡಿಸ್‌ನಿಂದ ಆರ್ಕೆಸ್ಟ್ರಾ ನಡೆಯಲಿದೆ. 

CHANDRAGUTTI SORABA NEWS 1

ಅ.8ರಂದು ಸಂಜೆ ಬೀರೇಶ್ವರ ಕಲಾ ಬಳಗದಿಂದ ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ ನಾಟಕ ಪ್ರದರ್ಶನಗೊಳ್ಳಲಿದೆ. ಅ.9ರಂದು ಸಂಜೆ ಗಂಗಾವತಿ ಪ್ರಾಣೇಶ್ ಅವರಿಂದ ‘ನಗೆ ಹಬ್ಬ’ ಹಮ್ಮಿಕೊಳ್ಳಲಾಗಿದೆ. ಅ.10ರಂದು ಯಡಗೊಪ್ಪ ಗ್ರಾಮದ ಗಾಮೇಶ್ವರ ಯುವ ಚೇತನ ಕಲಾ ಬಳಗ ನಾಟ್ಯ ಸಂಘದಿಂದ ‘ಧರ್ಮದ ನುಡಿ ಬೆಂಕಿಯ ಕಿಡಿ’ ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ. ಅ.11ರಂದು ಸಂಜೆ 6 ಗಂಟೆಗೆ ನಟನಂ ಬಾಲ ಕೇಂದ್ರದಿಂದ ‘ಜಾನಪದ ಕಲಾ ವೈಭವ’ ಆಯೋಜಿಸಲಾಗಿದೆ.

ಇದನ್ನೂ ಓದಿ » ಸಕ್ರೆಬೈಲಿನಲ್ಲಿ ಆನೆಗಳಿಗೆ ತಾಲೀಮು ಶುರು, ಹೇಗಿರುತ್ತೆ ಟ್ರೈನಿಂಗ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 3, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment