ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಚಂದ್ರಗುತ್ತಿ: ಶ್ರೀ ರೇಣುಕಾಂಬಾ ದೇವಸ್ಥಾನದಲ್ಲಿ ಧನುರ್ಮಾಸದ (Dhanurmasa) ಪೂಜೆ ಅಂಗವಾಗಿ ಡಿ.16ರಿಂದ ಮಕರ ಸಂಕ್ರಮಣದವರೆಗೆ ಒಂದು ತಿಂಗಳು ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ಜರುಗಲಿವೆ.
ದೇವಿಗೆ ಪ್ರತಿದಿನ ಬೆಳಿಗ್ಗೆ 6.30ರಿಂದ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಲಿವೆ. ಇದನ್ನು ದೇವಸ್ಥಾನದ ಪ್ರಧಾನ ಅರ್ಚಕರು ನೆರವೇರಿಸುವರು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ತಿಳಿಸಿದ್ದಾರೆ.

ಇದನ್ನೂ ಓದಿ » ಸಾಗರ ಬಂದ್, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್ಗೆ ಕಾರಣವೇನು?
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





