ಚಂದ್ರಗುತ್ತಿ: ಶ್ರೀ ರೇಣುಕಾಂಬಾ ದೇವಸ್ಥಾನದಲ್ಲಿ ಧನುರ್ಮಾಸದ (Dhanurmasa) ಪೂಜೆ ಅಂಗವಾಗಿ ಡಿ.16ರಿಂದ ಮಕರ ಸಂಕ್ರಮಣದವರೆಗೆ ಒಂದು ತಿಂಗಳು ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ಜರುಗಲಿವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ದೇವಿಗೆ ಪ್ರತಿದಿನ ಬೆಳಿಗ್ಗೆ 6.30ರಿಂದ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಲಿವೆ. ಇದನ್ನು ದೇವಸ್ಥಾನದ ಪ್ರಧಾನ ಅರ್ಚಕರು ನೆರವೇರಿಸುವರು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ತಿಳಿಸಿದ್ದಾರೆ.

ಇದನ್ನೂ ಓದಿ » ಸಾಗರ ಬಂದ್, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್ಗೆ ಕಾರಣವೇನು?
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





