ಚಂದ್ರಗುತ್ತಿ ಹೋಬಳಿ, ಶ್ವಾನಗಳ ದಾಳಿಗೆ ಜಿಂಕೆ ಬಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಶ್ವಾನಗಳ ದಾಳಿಗೆ ಜಿಂಕೆಯೊಂದು (Deer) ಮೃತಪಟ್ಟಿದೆ. ಆಹಾರ ಅರಸಿ ಕಾಡಿನಿಂದ ಬಂದ ಗಂಡು ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.

ಚಂದ್ರಗುತ್ತಿ ಹೋಬಳಿಯಲ್ಲಿ ಶಿವಪುರ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ನಾಯಿಗಳು ದಾಳಿ ನಡೆಸಿದಾಗ ಗ್ರಾಪಂ ಸದಸ್ಯ ಸಲೀಂ ಮತ್ತಿತರರು ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಜಿಂಕೆಗೆ ಪಶುವೈದ್ಯರು ಚಿಕಿತ್ಸೆ ನೀಡಿದರೂ ಸಾವಿಗೀಡಾಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಜಿಂಕೆಯ ಕಳೇಬರ ವಶಕ್ಕೆ ಪಡೆದಿದ್ದಾರೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಸಿಗಂದೂರು ಸೇತುವೆ ಬಳಿ ಗೇಟ್‌ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment