SHIVAMOGGA LIVE NEWS | 26 ಮಾರ್ಚ್ 2022
ವಿದ್ಯುತ್ ಮಾರ್ಗದ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್ಮನ್ ಒಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ದೂಗೂರು ಬಳಿ ಘಟನೆ ಸಂಭವಿಸಿದೆ.
![]() |
ಉಳವಿ ಮೆಸ್ಕಾಂ ಶಾಖೆ ಲೈನ್ಮನ್, ಗದಗ ಜಿಲ್ಲೆ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಮೃತ ದುರ್ದೈವಿ.
ತಾಲೂಕಿನ ದೂಗೂರು ಗ್ರಾಮದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಗುಲಿ ಲೈನ್ಮನ್ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ದೂಗೂರು ಬಳಿ 11 ಕೆವಿ ವಿದ್ಯುತ್ ಮಾರ್ಗದ ಕೆಲಸ ಮಾಡುವಾಗ ವಿದ್ಯುತ್ ತಗುಲಿದ್ದು ತಕ್ಷಣ ಸಾಗರ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200