ಹುಚ್ಚು ನಾಯಿ ಕೊಲ್ಲಲು ತಾನೇ ಹಾಯಿಸಿದ ವಿದ್ಯುತ್‌ಗೆ ವ್ಯಕ್ತಿ ಬಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SORABA NEWS | 31 ಆಗಸ್ಟ್ 2020

ಹುಚ್ಚು ನಾಯಿಗೆ ಖೆಡ್ಡಾ ತೋಡಲು ಹೋಗಿ ವ್ಯಕ್ತಿಯೊಬ್ಬ ಬಲಿಯಾದ ಘಟನೆ ಸೊರಬ ಪಟ್ಟಣದ ಕಾನಕೇರಿ ಬಡಾವಣೆಯಲ್ಲಿ ತಡರಾತ್ರಿ ವರದಿಯಾಗಿದೆ.

ಸೊರಬ ಪಟ್ಟಣದ ಕಾನಕೇರಿ ಬಡಾವಣೆಯಲ್ಲಿ ಮನೆಯ ಅಂಗಳಕ್ಕೆ ಹಾಗೂ ಮನೆಯ ಒಳಗಡೆ ಹುಚ್ಚುನಾಯಿ ಬರುತ್ತದೆ ಎಂದು ಮನೆಯ ಮಾಲಿಕ ನಿಂಗಪ್ಪ ಪುಟ್ಟಪ್ಪ (58) ಗೇಟ್ ಮುಂಭಾಗ ತಂತಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾನೆ. ರಾತ್ರಿ ಮೂತ್ರ ಮಾಡಲು ತೆರಳಿದಾಗ ಆತ ಅದೇ ತಂತಿ ತುಳಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹುಚ್ಚುನಾಯಿಗೆ ಖೆಡ್ಡಾ ತೋಡಲು ಹೋಗಿ ಆತನೇ ಮೃತಪಟ್ಟಿರುವುದು ದುರ್ದೈವ. ಮೃತ ನಿಂಗಪ್ಪನ ಪುತ್ರ ರಾಕೇಶ್ ಕುಮಾರ್ ನೀಡಿದ ಹೇಳಿಕೆ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 31, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment