ಸಚಿವ ರೇವಣ್ಣ ಅವರ ಹಣ ನಿಮ್ಮಲ್ಲಿದೆ, ಮನೆ ಮೇಲೆ ರೇಡ್ ಮಾಡ್ತೀವಿ ಅಂತಾ ಅಧಿಕಾರಿಗೆ ಬೆದರಿಕೆ, ಸೊರಬದಲ್ಲಿ ಕೇಸ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 04 ಏಪ್ರಿಲ್ 2019

ಎಸಿಬಿ ಡಿವೈಎಸ್ಪಿ ಎಂದು ಹೇಳಿ ಸೊರಬ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗೆ ಬ್ಲ್ಯಾಕ್’ಮೇಲ್ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ.

ಮಂಜುನಾಥ್ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಿ ವಿರುದ್ಧ ಕೆ.ಸಿ.ದೇವರಾಜೇಗೌಡ, ಸೊರಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

‘ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಆಪ್ತರಾದ ನಿಮ್ಮಲ್ಲಿ ಅವರ ಹಣ ಇಡಲಾಗಿದೆ. ಈ ಕುರಿತು ಚರ್ಚಿಸಬೇಕಿದೆ. ಕೂಡಲೇ ವೈಯಕ್ತಿಕವಾಗಿ ನನಗೆ ಭೇಟಿ ನೀಡಿ. ಇಲ್ಲವಾದರೆ, ಹಾಸನದಲ್ಲಿರುವ ನಿಮ್ಮ ಮನೆಯ ಮೇಲೆ ಎಸಿಬಿ ದಾಳಿ ಮಾಡಬೇಕಾಗುತ್ತದೆ’ ಎಂದು ಫೋನ್ ಮಾಡಿ ಬೆದರಿಸಿರುವುದಾಗಿ ದೇವರಾಜೇಗೌಡ ದೂರಿನಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment