ಕೈ ಕೊಟ್ಟ ಶುಂಠಿ ಬೆಳೆ, ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SORABA NEWS | 27 ಆಗಸ್ಟ್ 2020

ಸಾಲಬಾಧೆ ತಾಳಲಾರದೆ ಶುಂಠಿ ಬೆಳೆಗೆ ಸಿಂಪಡಿಸುವ ಔಷಧ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನವಟ್ಟಿ ಪೊಲೀಸ್‌ ಠಾಣೆ ವ್ಯಾಪ್ತಿಯ ನೆಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಬಸವಂತಪ್ಪ (೫೫) ಆತ್ಮಹತ್ಯೆ ಮಾಡಿಕೊಂಡ ರೈತ. ಮಗಳ ಮದುವೆ ಮತ್ತು ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು. ಸುಮಾರು ೩.೭೦ ಲಕ್ಷ ರೂ. ಸಾಲವಿತ್ತು ಎಂದು ಹೇಳಲಾಗುತ್ತಿದೆ.

ಸಾಲ ತೀರಿಸಲು ಬಸವಂತಪ್ಪ ಅವರು ಶುಂಠಿ ಬೆಳೆಯನ್ನು ನಂಬಿಕೊಂಡಿದ್ದರು. ಆದರೆ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment