ಜಿಂಕೆ ಬೇಟೆಯಾಡಿ ಮಾಂಸ ಕಟ್ ಮಾಡುತ್ತಿದ್ದವರ ಮೇಲೆ ದಾಳಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SORABA NEWS | 7 ಡಿಸೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಆಡ್ಡೆಯ ಮೇಲೆ ಆನವಟ್ಟಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಒಬ್ಬನನ್ನು ಬಂಧಿಸಿದ್ದು ನಾಲ್ವರು ಪರಾರಿಯಾಗಿದ್ದಾರೆ.

AVvXsEilFcZp8bI7xlZkJUEC RhGY9YPoo KIVozz TsmZZ8CfYE KBmsV3EapGIVWPGptCx4fvDDyHwt Atq RxEeboojOdcbentw5qEKhLtIyZ9lm04YwWlk03uhMFSLVhmj85JYdFDhwStydjaW DthQvaicavCzAWTNbnbJfGyATpv

ಸೊರಬ ತಾಲೂಕು ಆನವಟ್ಟಿ ವಲಯದ ತವನಂದಿ ಶಾಖೆಯ ಕೆರೆಕೊಪ್ಪ ಗ್ರಾಮದ ಸ.ನಂ.13ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ, ಆಕ್ರಮವಾಗಿ ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಕೆರೆಕೊಪ್ಪ ಗ್ರಾಮದ ನಾರಾಯಣಪ್ಪ ಎಂಬಾತನನ್ನು ಬಂಧಿಸಲಾಗಿದೆ.

shivamogga live subscribe band

ಜಿಂಕೆ ತಲೆ ಸೇರಿ ಮಾಂಸ, 2 ಕತ್ತಿ, 2 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ಬೂದ್ಯಪ್ಪ, ನಾಗಪ್ಪ, ಆಸೀಫ್, ಆಲಿ ಸಾಬ್ ಫೈಜಾನ್ ಸಾಬ್ ಎಂಬುವವರು ತಲೆಮರೆಸಿಕೊಂಡಿದ್ದಾರೆ.

ಸೊರಬ ಎಸಿಎಫ್ ಪ್ರವೀಣ್ ಕುಮಾರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment