ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಇಲ್ಲಿನ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘94 ಸಿ’ ಹಕ್ಕುಪತ್ರ, ಕಂದಾಯ ಇಲಾಖಾ ನೌಕರರಿಗೆ ಬಹುಮಾನ ವಿತರಣೆ (distribution) ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಡವರನ್ನು ಭೂ ಒಡೆಯರನ್ನಾಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ‘94 ಸಿ’ ಅಡಿಯಲ್ಲಿ ಹಕ್ಕುಪತ್ರ ಕೊಡುತ್ತಿರುವ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಶ್ರಮವಿದೆ ಎಂದರು.


ತಹಶೀಲ್ದಾರ್ ಮಂಜುಳಾ ಹೆಗಡಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕಿನ ವಿವಿಧ ಗ್ರಾಮಗಳ ನಿವಾಸಿಗಳಿಗೆ ಸಚಿವ ಮಧು ಬಂಗಾರಪ್ಪ ಹಕ್ಕುಪತ್ರ ವಿತರಿಸಿದರು.
ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ಪಟ್ಟಣ ಪಂಚಾಯಿತಿ ಇಒ ಶಶಿಧರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ನೇತ್ರಾವತಿ, ಪುರಸಭೆ ಮುಖ್ಯಾಧಿಕಾರಿ ಚಂದನ್, ಬಗರ್ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಉಪಾಧ್ಯಕ್ಷೆ ಶ್ರೀರಂಜನಿ ಪ್ರವೀಣಕುಮಾರ್ ಸೇರಿ ಹಲವರು ಇದ್ದರು.



ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್ನಲ್ಲಿ ಹಣ ಕಟ್, CCTV ಚೆಕ್ ಮಾಡಿದ ಬ್ಯಾಂಕ್ ಸಿಬ್ಬಂದಿ ಆಘಾತ

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





