ಸೊರಬದಲ್ಲಿ ಹಕ್ಕುಪತ್ರ, ಕಂದಾಯ ಇಲಾಖೆ ನೌಕರರಿಗೆ ಬಹುಮಾನ ವಿತರಣೆ, ಕ್ಯಾಲೆಂಡರ್‌ ಬಿಡುಗಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಇಲ್ಲಿನ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘94 ಸಿ’ ಹಕ್ಕುಪತ್ರ, ಕಂದಾಯ ಇಲಾಖಾ ನೌಕರರಿಗೆ ಬಹುಮಾನ ವಿತರಣೆ (distribution) ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ‌ ಚಾಲನೆ ನೀಡಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಡವರನ್ನು ಭೂ ಒಡೆಯರನ್ನಾಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ‘94 ಸಿ’ ಅಡಿಯಲ್ಲಿ ಹಕ್ಕುಪತ್ರ ಕೊಡುತ್ತಿರುವ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಶ್ರಮವಿದೆ ಎಂದರು.‌

Minister-Madhu-Bangarappa-at-Kandayotsava

94 ಸಿ ಅಡಿಯಲ್ಲಿ ಹಕ್ಕುಪತ್ರ ಪಡೆಯಲು ಕಾನೂನು ತೊಡಕುಗಳನ್ನು ನಿವಾರಿಸಲು ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಾಗಿದ್ದ ಸಂದರ್ಭದಲ್ಲಿ ವಿಶೇಷ ಆಸಕ್ತಿವಹಿಸಿದ್ದರಿಂದ ಮಸೂದೆ ಪಾಸಾಗಿದೆ. ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.ಮಧು ಬಂಗಾರಪ್ಪ, ಸಚಿವ

SLV-BOOK-SHOP-SHIMOGA

ತಹಶೀಲ್ದಾರ್ ಮಂಜುಳಾ ಹೆಗಡಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕಿನ ವಿವಿಧ ಗ್ರಾಮಗಳ ‌ನಿವಾಸಿಗಳಿಗೆ ಸಚಿವ ಮಧು ಬಂಗಾರಪ್ಪ ಹಕ್ಕುಪತ್ರ ವಿತರಿಸಿದರು.

ಸಾಗರ ಉ‌ಪವಿಭಾಗಾಧಿಕಾರಿ ವೀರೇಶ್‌ ಕುಮಾರ್, ಪಟ್ಟಣ ಪಂಚಾಯಿತಿ ಇಒ ಶಶಿಧರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ನೇತ್ರಾವತಿ, ಪುರಸಭೆ ಮುಖ್ಯಾಧಿಕಾರಿ ಚಂದನ್, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಉಪಾಧ್ಯಕ್ಷೆ ಶ್ರೀರಂಜನಿ ಪ್ರವೀಣಕುಮಾರ್ ಸೇರಿ ಹಲವರು ಇದ್ದರು.

Price distribution and hakku patra at Soraba

Price distribution and hakku patra at Soraba

JNNCE-ADMISSION-2025-26

ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment