ಆನವಟ್ಟಿಯಲ್ಲಿ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತರಾಟೆ ತೆಗೆದುಕೊಂಡ ಜನ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಆನವಟ್ಟಿ: ಬಸ್‌ ನಿಲ್ಲಿಸದ್ದಕ್ಕೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್‌ ಅಡ್ಡಗಟ್ಟಿ ಚಾಲಕ (Driver) ಮತ್ತು ನಿರ್ವಾಹಕರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಟಾಪ್‌ನಲ್ಲಿ ಬಸ್‌ ನಿಲ್ಲಿಸದೆ ನಿಧಾನವಾಗಿ ಚಲಿಸಿ ವಿದ್ಯಾರ್ಥಿಗಳು, ಪ್ರಯಾಣಿಕರು ಓಡೋಡಿ ಬಂದು ಹತ್ತುವಂತೆ ಮಾಡಿದ್ದಕ್ಕೆ ಚಾಲಕನ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.

ಆನವಟ್ಟಿಯ ನೃಪತುಂಗ ಶಾಲೆ ಬಳಿ ಸ್ಟಾಪ್‌ ಇದ್ದರು ಹಾನಗಲ್‌ – ಮೈಸೂರು ಮಾರ್ಗದ ಬಸ್‌ ನಿಲ್ಲಿಸದೆ ನಿಧಾನಕ್ಕೆ ಚಲಿಸಿದೆ. ವಿದ್ಯಾರ್ಥಿಗಳು ಓಡೋಡಿ ಬಂದು ಬಸ್‌ ಹತ್ತುವಾಗ ಓರ್ವ ವಿದ್ಯಾರ್ಥಿ ಮತ್ತು ಮಹಿಳೆ ಆಯಾತಪ್ಪಿ ಬೀಳುವವರಿದ್ದರು. ಅಷ್ಟರಲ್ಲಿ ಉಳಿದ ಪ್ರಯಾಣಿಕರು ಅವರನ್ನು ರಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಾರ್ವಜನಿಕರು ಬಸ್‌ ಅಡ್ಡಗಟ್ಟಿ ಚಾಲಕ, ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಬಸ್ಸಿನಲ್ಲಿ ಹೆಚ್ಚು ಜನರಿದ್ದು ಜಾಗವಿಲ್ಲದ್ದರಿಂದ ನಿಲ್ಲಿಸಲಿಲ್ಲ’ ಎಂದು ಚಾಲಕ, ನಿರ್ವಾಹಕ ತಿಳಿಸಿದ್ದಾರೆ. ‘ಬಸ್ಸಿನ ಡೋರ್‌ ಹಾಕಿ ಚಲಿಸಬೇಕು. ಬಾಗಿಲು ತೆಗೆದು, ನಿಧಾನವಾಗಿ ಚಲಿಸಿದರೆ ವಿದ್ಯಾರ್ಥಿಗಳು ಓಡೋಡಿ ಬಂದು ಬಸ್‌ ಹತ್ತಲಿದ್ದಾರೆ. ಈ ಸಂದರ್ಭ ಅವರು ಆಯಾತಪ್ಪಿ ಬಿದ್ದು ಅನಾಹುತ ಸಂಭವಿಸಿದರೆ ಹೊಣೆ ಯಾರು’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

soraba anavatti graphics

ಸ್ಥಳೀಯರಾದ ಸಂದೀಪ, ಪುಂಡಲೀಕ್‌, ಜನದನಿ ಸೇವಾ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯ್‌ ಕುಮಾರ್‌, ರಾಜ್ಯ ಗೆಳೆಯರ ಬಳಗದ ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜ್‌ ಎಂ. ದೊಡ್ಡಮನಿ ಸೇರಿ ಹಲವರು ಇದ್ದರು.

ಇದನ್ನೂ ಓದಿ » ರಿಯಾಯತಿ ದರದಲ್ಲಿ ದಂಡ ಪಾವತಿ, ಇನ್ನೊಂದೇ ದಿನ ಬಾಕಿ, ಈವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಫೈನ್‌ ಕಟ್ಟಲಾಗಿದೆ?

locals argue with KSRTC Driver

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 11, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment