ಮಧು ಬಂಗಾರಪ್ಪ ಹುಟ್ಟುಹಬ್ಬ ಹಿನ್ನೆಲೆ, ಯೋಧರ ಕಲ್ಯಾಣಕ್ಕೆ ಹಣ ಕಳುಹಿಸಿದ ಅಭಿಮಾನಿಗಳು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019

ಮಾಜಿ ಶಾಸಕ ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ, ಅಭಿಮಾನಿ ಬಳಗದಿಂದ ಸೈನಿಕರ ಕಲ್ಯಾಣಕ್ಕೆ 25 ಸಾವಿರ ರೂ. ಕಳುಹಿಸಲಾಗಿದೆ. ಅಭಿಮಾನಿಗಳು ಹಣ ಸಂಗ್ರಹಿಸಿ, ಸೈನಿಕರ ಕಲ್ಯಾಣಕ್ಕೆ ಕಳುಹಿಸಿದ್ದಾರೆ.

ಇನ್ನು, ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಮತ್ತು ಶಕುಂತಲಾ ಬಂಗಾರಪ್ಪ ಅವರ ಸಮಾಧಿಗೆ ಅಭಿಮಾನಿಗಳು ಪೂಜೆ ಸಲ್ಲಿಸಿದರು.

ಜೆಡಿಎಸ್ ಬ್ಲಾಕ್ ಅಧ್ಯಕ್ಷ ಹೆಚ್.ಗಣಪತಿ, ವಕ್ತಾರ ಎಂ.ಡಿ.ಶೇಖರ್, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ, ಸದಸ್ಯ ಪ್ರಕಾಶ್ ಹಳೇ ಸೊರಬ, ನಾಗರಾಜ್ ಚಂದ್ರಗುತ್ತಿ, ಸುನಿಲ್ ಗೌಡ, ಪ್ರದೀಪ್ ಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment