ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಸೊರಬ: ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ನಿವಾಸದಲ್ಲಿ ಶನಿವಾರ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದ್ದು, ಸ್ವಗ್ರಾಮ ಸೊರಬ ತಾಲೂಕಿನ ಹೊಳೆಕೊಪ್ಪದಲ್ಲಿ ಭಾನುವಾರ ಸಕಲ ವಿಧಿಗಳೊಂದಿಗೆ ಅಂತ್ಯ ಸಂಸ್ಕಾರ (Last Rites) ನೆರವೇರಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಸೊರಬ, ಸಾಗರ, ಹೊಸನಗರ ಕ್ಷೇತ್ರದ ರಾಜಕೀಯ ಗಣ್ಯರು ಮತ್ತು ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತಾಪ ಸೂಚಿಸಿದರು.

ಇದನ್ನೂ ಓದಿ » ತೀರ್ಥಹಳ್ಳಿ ಶ್ರೇಯಸ್ ರಾವ್ ಮನೆಗೆ ಯುವ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ಭೇಟಿ, ಆರೋಗ್ಯ ವಿಚಾರಣೆ

Last Rites






