ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಸಚಿವ ಮಧು ಬಂಗಾರಪ್ಪ ನೆರವಾಗಿದ್ದಾರೆ. ಗಾಯಾಳುಗಳನ್ನು (Injured) ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು, ಅಪಘಾತಪಡಿಸಿ ಸ್ಥಳದಿಂದ ಪರಾರಿಯಾಗಿರುವ ಕಾರನ್ನು ಪತ್ತೆ ಹಚ್ಚುವಂತೆ ಸಚಿವ ಮಧು ಬಂಗಾರಪ್ಪ ಪೊಲೀಸರಿಗೆ ಸೂಚನೆ ನೀಡಿದರು.

ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು?

ಸೊರಬ ತಾಲೂಕು ಕುಪ್ಪಗಡ್ಡೆ ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಪರಾರಿಯಾಗಿದೆ. ಬೈಕಿನಲ್ಲಿದ್ದವರಿಗೆ ತೀವ್ರ ಗಾಯವಾಗಿತ್ತು. ಕೂಡಲೆ ಸ್ಥಳೀಯರು ನೆರವಿಗೆ ಧಾವಿಸಿದ್ದರು. ಅದೇ ಮಾರ್ಗದಲ್ಲಿ ಹೊಸನಗರಕ್ಕೆ ತೆರಳುತ್ತಿದ್ದ ಸಚಿವ ಮಧು ಬಂಗಾರಪ್ಪ ಕೂಡಲೆ ನೆರವಾದರು. ಗಾಯಾಳುಗಳನ್ನು (Injured) ತಮ್ಮದೆ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದರು.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡುವಂತೆ ವೈದ್ಯರಿಗೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇನ್ನು, ಡಿಕ್ಕಿ ಹೊಡೆಸಿ ಸ್ಥಳದಿಂದ ಪರಾರಿಯಾದ ಕಾರನ್ನು ಪತ್ತೆ ಹೆಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದರು.

Madhu-Bangarappa-helps-the-injured.

Madhu-Bangarappa-helps-the-injured.

Madhu-Bangarappa-helps-the-injured.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment