
ಶಿವಮೊಗ್ಗ ಲೈವ್.ಕಾಂ | SORABA NEWS | 25 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೃಷಿ ಸಚಿವರೆ ಸ್ವತಃ ಬೆಳೆ ಸಮೀಕ್ಷೆ ನಡೆಸಿದ್ದಾರೆ. ಸೊರಬ ತಾಲೂಕಿನ ಯಲವಾಳ ಗ್ರಾಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಬೆಳೆ ಸಮೀಕ್ಷೆ ನಡೆಸಿದರು.
ಮೊಬೈಲ್ ಆಪ್ ಮೂಲಕ ಸಮೀಕ್ಷೆ
ಯಲವಾಳ ಮತ್ತು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕು ಚಿಕ್ಕಕೊಣತಿ ಗ್ರಾಮದಲ್ಲಿ ಸಚಿವ ಬಿ.ಸಿ.ಪಾಟೀಲ್ ಬೆಳೆ ಸಮೀಕ್ಷೆ ನಡೆಸಿದರು. ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಯಿತು.
ಸಮೀಕ್ಷೆ ಅವಧಿ ವಿಸ್ತರಣೆ
ಇದೇ ವೇಳೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಮೊಬೈಲ್ ಆಪ್ ಮೂಲಕ ರೈತರು ತಮ್ಮ ಹೊಲದ ಸಮೀಕ್ಷೆಯನ್ನು ಸ್ವತಃ ತಾವೆ ನಡೆಸಬಹುದಾಗಿದೆ. ರೈತರಿಂದ ಅಭೂತಪೂರ್ವ ಸ್ಪಂದನೆ ಇದೆ. ಈ ಸಮೀಕ್ಷೆಗೆ ಆ.24ರವರೆಗೆ ನಿಗದಿಗೊಳಿಸಿದ್ದ ಅವಧಿಯನ್ನು ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರವು ಈ ಮೊಬೈಲ್ ಆಪ್ನಿಂದ ಪ್ರೇರಿತವಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






