ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಚಲಿಸುತ್ತಿದ್ದ ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿ (Mishap) ಹೊಡೆದಿದೆ. ಘಟನೆಯಲ್ಲಿ 75 ವರ್ಷದ ವೃದ್ಧೆ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ತಾಲೂಕು ತಲ್ಲೂರಿನಲ್ಲಿ ಘಟನೆ ಸಂಭವಿಸಿದೆ.
ಸಪೂರಾಭಿ (75), ದಾದಾಪೀರ್ ಮತ್ತು ಅವರ ಪುತ್ರ ಸಲ್ಮಾನ್ ಗಾಯಗೊಂಡಿದ್ದಾರೆ. ಅಸ್ವಸ್ಥಗೊಂಡಿದ್ದ ಸಪೂರಾಭಿ ಅವರನ್ನು ಬೈಕಿನಲ್ಲಿ ಆನವಟ್ಟಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮನೆಗೆ ಮರಳುತ್ತಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?
ದಾದಾಪೀರ್ ಅವರು ಬೈಕ್ ಚಲಾಯಿಸುತ್ತಿದ್ದರು. ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು, ಬೈಕ್ಗೆ ಡಿಕ್ಕಿ ಹೊಡದು, ಸ್ವಲ್ಪ ದೂರ ಚಲಿಸಿ, ರಸ್ತೆ ಅಂಚಿಗೆ ಡಿಕ್ಕಿಯಾಗಿ ನಿಂತಿದೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















